ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ.

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ

ರಾಹುಲ ಗಾಂಧೀ ನಿವೃತ್ತಿ ಪಡೆದಿದ್ದಾರೆ ಏನು

ಕಾಂಗ್ರೆಸ್ ನ ಡಿಎನ್ಎ ನಿವೃತ್ತಿ, ಪ್ರಾಮಾಣಿಕತೆ ಇಲ್ಲ

ನಾನ ಕೇಳೊದು ಮಧ್ಯಪ್ರದೇಶದಲ್ಲಿ ಯಾಕೆ ಮಾಡಿಲ್ಲ ನೀವು

ಸಿದ್ದರಾಮಯ್ಯ ಹತ್ತು ಕೆಜಿ ಅಕ್ಕಿ ಕೊಡುವ ವಿಚಾರಕ್ಕೆ

ಬೊಮ್ಮಾಯಿ ಅತ್ಯಂತ ಟ್ರಾನ್ಸ್ಪರೇಂಟ್ ವ್ಯವಸ್ಥೆ ಮಾಡಿದ್ದಾರೆ ಹೀಗಾಗಿ ಅವರಿಗೆ ದುಡ್ಡು ಹೊಡೆಯಲಿ‌ ಸಿಗೋದಿಲ್ಲ

ಅದಕ್ಕೆ ಆ ಟ್ರಾನ್ಸ್ಪರೇಂಟ್ ವ್ಯವಸ್ಥೆ ಹದೆಗೆಡಿಸುತ್ತಿದ್ದಾರೆ

ಮುಂದೆ ತಮಗೆ ದುಡ್ಡೆ ಹೊಡೆಯಲಿಕ್ಕೆ ಹೇಗೆ ಲೋಕಾಯುಕ್ತನ್ನ ಹಾಳು ಮಾಡಿದರಲ್ಲ ಹಾಗೆ ಮುಂದಿನ ವ್ಯವಸ್ಥೆ ಹಾಳು ಮಾಡ್ತಾರೆ

ಸಿದ್ದರಾಮಯ್ಯ ಕರಪ್ಟ್ ರಾಜಕಾರಣಿ ಸತ್ಯ

ಹೀಗಾಗಿ ಅವರಿಗೆ ಚಾಮುಂಡಿ ಕ್ಷೇತ್ರದಲ್ಲಿ ಅವರನ್ನ ಮನೆಗೆ ಕಳುಹಿಸಿದ್ರು

ನೀವು‌ ಇಡೀ ರಾಜದಲ್ಲಿ ಕ್ಷೇತ್ರ ಹುಡುಕಾಡುತ್ತೀರಿ

ಯಾಕೆ ಮೈಸೂರು ನಿಲ್ತಿಲ್ಲ? ಅಂದ್ರೆ ನೀವು ಕೆಲಸ ಮಾಡಿಲ್ಲ ನೀವು ಹೇಳಿದ್ದ ಮಾತು ನಡೀತಿಲ್ಲ ಅಂತಾ ಇದರ ಅರ್ಥ

ಎಲ್ಲವೂ ಕಾನೂನು ಮೇಲೆ ನಡೆಯಲ್ಲ

ಜನ ಏನ ತೀರ್ಮಾನ ಮಾಡಬೇಕೋ‌ ಅದನ್ನ ಮಾಡ್ತಾರೆ

ಪೊಲಿಟಿಕಲ್ ಪೈಟ್ ಇರ್ತಾವ ನಾವು‌ ಮಾಡ್ತಾತೀವಿ

ನರೇಂದ್ರ ಮೋದಿ‌ನಮ್ಮ ದೇಶದ ಚುನಾಯಿತ ಪ್ರಧಾನ ಮಂತ್ರಿ

ಪಾಪ ಖರ್ಗೆ ಅವರನ್ನ ಮಾಡಿದ್ದಾರೆ ಅವರದ್ದು ಏನು ಹೇಳಲ್ಲ, ರಾಹುಲ್ ಗಾಂಧಿ ಸಂದೇಶ ಅಂತಾ ಯಾಕೆ ಹೇಳ್ತಾರೆ, ಖರ್ಗೆರ ಅವರದ್ದು ಅಂತಾ ಯಾಕೆ ಹೇಳಲ್ಲ

ಕಾಂಗ್ರೆಸ್ ನಲ್ಲಿ ಸರ್ವಾಧಿಕಾರ ತುಂಬು ತುಳ್ಕಾತ್ತಾ ಇದೆ

ಯಾವುದು ಸರ್ವೆ ಮಾಡಿದ್ದು ಅಂತಾ ನನಗೆ ಗೊತ್ತಿಲ್ಲ ನಾವು ಮತ್ತೊಮ್ಮೆ ಕಮ್ ಬ್ಯಾಂಕ್ ಮಾಡ್ತೇವಿ ಎಂದ ಜೋಶಿ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಮ್ಯಾ ನಿರ್ಮಾಣದ ರಾಜ್ ಬಿ ಶೆಟ್ಟಿ ಅಭಿನಯದ ಸ್ವಾತಿ ಮುತ್ತಿನ ಮಳೆ ಹನಿಯೆ ಸಿನಿಮಾಗೆ ಕಾನೂನು ಸಂಕಷ್ಟ.

Sun Jan 22 , 2023
ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆಯಪಲ್ ಬಾಕ್ಸ್ ಸ್ಟುಡಿಯೋ ಮತ್ತು ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ನಿರ್ಮಾಣವಾಗಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೆ’ ಚಿತ್ರದ ಶೀರ್ಷಿಕೆಗೆ ನಗರದ ಹೆಚ್ಚುವರಿ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆಯಪಲ್ ಬಾಕ್ಸ್ ಸ್ಟುಡಿಯೋ ಮತ್ತು ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ […]

Advertisement

Wordpress Social Share Plugin powered by Ultimatelysocial