ಬಿಜೆಪಿಯಲ್ಲಿ ಪ್ರಮೋದ್ ಮಧ್ವರಾಜ್ಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಡಿಕೆಶಿ ಟೀಕೆ ವಿಚಾರ, ಪ್ರಮೋದ್ ಮಧ್ವರಾಜ್ ಬಿಜೆಪಿಯಲ್ಲಿ ಮೀನಿಗೆ ಗಾಳ ಹಾಕಿ ಕೂರಬೇಕು ಎಂಬ ಡಿಕೆಶಿ ಲೇವಡಿ, ಡಿಕೆಶಿ ಲೇವಡಿಗೆ ಪ್ರಮೋದ್ ಮಧ್ವರಾಜ್ ತಿರುಗೇಟು, ಡಿಕೆಶಿ ತಮ್ಮ ರಾಜಕೀಯ ಜೀವನ ಪ್ರಾರಂಭ ಮಾಡಿದಾಗ ಅವರ ಆರ್ಥಿಕ ಪರಿಸ್ಥಿತಿ ಹೇಗಿತ್ತು,
ಈಗ ಡಿಕೆಶಿ ಆರ್ಥಿಕ ಪರಿಸ್ಥಿತಿ ಹೇಗಿದೆ ಅಂತ ನನಗೆ ಚೆನ್ನಾಗಿ ಗೊತ್ತು. ಮೀನನ್ನು ಗಾಳ ಹಾಕಿ ಮಾಡುವ ಕಾಯಕ ಪ್ರಾಮಾಣಿಕ ಕಾಯಕ, ನಾನು ರಾಜಕೀಯದಲ್ಲಿ ಪ್ರಾಮಾಣಿಕತೆಯನ್ನೇ ಕಾಪಾಡಿಕೊಂಡು ಬಂದಿದ್ದೇನೆ. ಕೋಟ್ಯಂತರ ಹಣ ಲೂಟಿ ಮಾಡಿ ತಮ್ಮ ಸಾಮ್ರಾಜ್ಯ ಬೆಳೆಸೋದಕ್ಕಿಂತ ಮೀನು ಹಿಡಿದು ಜೀವನ ಮಾಡೋದೇ ಲೇಸು, ಬಿಜೆಪಿಯಲ್ಲಿ ಮುಂದಿನ ನಡೆ ವಿಚಾರ, ಪಕ್ಷದ ವರಿಷ್ಠರು ಏನು ಹೇಳ್ತಾರೋ ಅದರಂತೆ ನಡೆದುಕೊಳ್ತೇನೆ.
ನನ್ನನ್ನು ಬೇರೆ ಬೇರೆ ಕ್ಷೇತ್ರಗಳಿಗೆ ಪ್ರಚಾರಕ್ಕೆ ಕಳಿಸ್ತಿದಾರೆ. ಇದೇ ಕೊನೇ ಚುನಾವಣೆ ಅಲ್ಲವಲ್ಲ, ಇನ್ನೂ ಮುಂದೆ ಚುನಾವಣೆಗಳು ಬರುತ್ವೆ, ಲೋಕಸಭೆ ಚುನಾವಣೆ ಸ್ಪರ್ಧೆಯ ಸುಳಿವು ಕೊಟ್ಟ ಪ್ರಮೋದ್ ಮಧ್ವರಾಜ್.
https://play.google.com/store/apps/details?id=com.speed.newskannada