ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನಿ ಸರ್ಕಾರ ರಚನೆಯಾಗುತ್ತೆ;

ಮಂಡ್ಯ: ಕಾಂಗ್ರೆಸ್ ಪಕ್ಷದಲ್ಲಿ ಹಿಂದೂಗಳ ಪರ ಧ್ವನಿಯೆತ್ತುವವರು ಯಾರಿದ್ದಾರೆ? ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರಿಗೂ ಸಾಬ್ರೆ ಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ರಚನೆಯಾಗುತ್ತೆ.

ಕಾಂಗ್ರೆಸ್ ನಲ್ಲಿ ಇಂದು ಎರಡು ಟೀಂ ಗಳಿವೆ. ಒಂದು ಸಿದ್ದರಾಮಯ್ಯ ಟೀಂ, ಇನ್ನೊಂದು ಡಿ.ಕೆ.ಶಿ ಟೀಂ. ಗೋರಿಪಾಳ್ಯದ ಬಸ್ಸು ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್. ಡಿ.ಕೆ.ಶಿವಕುಮಾರ್ ಟೀಂ ನ ವೈಸ್ ಕ್ಯಾಪ್ಟನ್ ನಲಪಾಡ್ ಎಂದು ಗುಡುಗಿದ್ದಾರೆ.

ಈ ಬಗ್ಗೆ ರಾಜ್ಯದ ಜನತೆ ಇಂದಿನಿಂದಲೇ ಎಚ್ಚೆತ್ತುಕೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಬೇಕು ಈ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೈಸೂರಿಗೆ ಪ್ರಧಾನಿ ಮೋದಿ, ಜೂ. 21 ರಂದು ಯೋಗ ದಿನಾಚರಣೆಯಲ್ಲಿ ಭಾಗಿ...

Sun May 15 , 2022
ಮೈಸೂರು: ಜೂನ್ 21 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಮೈಸೂರು ಸಂಸದ ಪ್ರತಾಪಸಿಂಹ ಈ ಬಗ್ಗೆ ಪ್ರಧಾನಿಯವರಿಗೆ ಮನವಿ ಮಾಡಿದ್ದು, ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೋದಿ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ವಿಶ್ವಸಂಸ್ಥೆಯ ನಿರ್ಣಯವನ್ನು ಅಂಗೀಕರಿಸುವಂತೆ ಮಾಡುವುದು ಸೇರಿದಂತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗವನ್ನು ಜನಪ್ರಿಯಗೊಳಿಸಲು ಮೋದಿಯವರ ಕೊಡುಗೆ ಮಹತ್ವದ್ದಾಗಿದೆ. ಪ್ರಪಂಚದಾದ್ಯಂತ 190 ಕ್ಕೂ […]

Advertisement

Wordpress Social Share Plugin powered by Ultimatelysocial