ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿಯಲ್ಲಿ ಮುಂದುವರೆದ ಯುವ ಮುಖಮಡರ ರಾಜೀನಾಮೆ ಪರ್ವ

ಚಿಕ್ಕೋಡಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿ ಸ್ಥಾನಕ್ಕೆ ರಾಜೀನಾಮೆ

ಜಿಲ್ಲಾ ಕಾರ್ಯಕಾರಿನಿ ಸದಸ್ಯ ಮಹಾಂತೇಶ ಬಸ್ತವಾಡೆ ಎಂಬುವವರಿಂದ ರಾಜೀನಾಮೆ

ಚಿಕ್ಕೋಡಿ ಬಿಜೆಪಿ ಜಿಲ್ಲಾ ಅದ್ಯಕ್ಷ ರಾಜೇಶ್ ನೇರ್ಲಿ ಗೆ ಪತ್ರ ಬರೆದು ಸೊಸಿಯಲ್ ಮೀಡಿಯಾದಲ್ಲಿ ಆಕ್ರೋಶ

ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದಿದ್ದಿರಿ

ಸಂಘದ ಹಾಗೂ ಸ್ವ ಪಕ್ಷದ ಕಾರ್ಯಕರ್ತರನ್ನು ನಿಮ್ಮ ಕೈಯಲ್ಲಿ ಉಳಿಸಿಕೊಳ್ಳಲು ಆಗುತ್ತಿಲ್ಲಾ

ಕಠಿಣ ಕ್ರಮದ ಭರವಸೆ ನೀಡುತ್ತಿದ್ದಿರಿ ಆದರೆ ಆ ಅದು ಭರವಸೆ ಆಗಿಯೆ ಉಳಿದಿದೆ.

ಜೀಹಾದಿಗಳ ವಿರುದ್ದ ಇದುವರೆಗೆ ಯಾವುದೆ ಕ್ರಮ ಆಗಿಲ್ಲಾ

ಹಾಗಾಗಿ ನನಗೆ ನೀಡಿದ ಜವಾಬ್ದಾರಿಗೆ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರ ರವಾನೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಂಗಳೂರು :ಹವಾಮಾನ ಇಲಾಖೆ ‌ನೀಡಿದ ಮುನ್ಸೂಚನೆಯಂತೆ!

Sat Jul 30 , 2022
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿಯಿಂದ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಕಾರ್ಪೋರೇಶನ್ ಏರಿಯಾ, ಉಳ್ಳಾಲ, ಬಂಟ್ಬಾಳ, ಮುಲ್ಕಿ, ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಸಾರಲಾಗಿದೆ. ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ‌. ರಾಜೇಂದ್ರ ತಿಳಿಸಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please […]

Advertisement

Wordpress Social Share Plugin powered by Ultimatelysocial