ಪ್ರಿನ್ಸಿಪಾಲ್ ಬೈದ್ರು ಅಂತ ವಿದ್ಯಾರ್ಥಿ ಆತ್ಮಹತ್ಯೆ.

ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ಅಲ್ ಅಮೀನ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ.

ರಿಜ್ವಾನ್ @ಜೈದ್ (25) ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ.

ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.

ಎಲ್ ಎಲ್ ಬಿ ಫೈನಲ್ ಇಯರ್ ಓದುತ್ತಿದ್ದ ರಿಜ್ವಾನ್.

ಕಳೆದ ಒಂದೂವರೆ ವರ್ಷದ ಹಿಂದೆ ಮದ್ವೆಯಾಗಿದ್ದ ರಿಝ್ವಾನ್.

ನೆನ್ನೆ ಪ್ರಿನ್ಸಿಪಾಲ್ ಬೈದಿದ್ದಾರೆಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ.

ಕೆಜಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನಲ್ಲಿ ಯುವ ದೇಹದಾರ್ಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Wed Jan 11 , 2023
ಕೆ ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ. ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ದೇಹದಾರ್ಢ್ಯಪಟು. ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದ ಶ್ರೀನಾಥ್. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದ. ಆದರೆ ನಿನ್ನೆ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ. ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್. ಶ್ರೀನಾಥ್ ಪೋಷಕರಿಂದ ಶ್ರೀನಾಥ್ ಸಾವಿನ ಬಗ್ಗೆ ಅನುಮಾನ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.   ಇತ್ತೀಚಿನ ಸುದ್ದಿಗಳಿಗಾಗಿ […]

Advertisement

Wordpress Social Share Plugin powered by Ultimatelysocial