ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರನ್ನ ಬೆದರಿಸಿವ ಕಾರ್ಯ ಮಾಡುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಚಾಕು ಇರಿತವಾಗಿದೆ.ಇ ಬಗ್ಗೆ ದೂರು ದಾಖಲಾಗಿದೆ. ಮಾಧ್ಯಮ ಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪ. ಬೀದರ್ ಜಿಲ್ಲೆಯಲ್ಲಿ 527 ಜನರನ್ನ ಗುಂಡಾ ಕಾಯ್ದೆಯಿಂದ ತೆಗೆದು ಹಾಕಲಾಗಿದೆ.
ಬಿಜೆಪಿ ಪಕ್ಷದ ಚುನಾವಣೆ ಪ್ರಚಾರಕ್ಕೆ ಜನರನ್ನ ದುಡ್ಡು ಕೊಟ್ಟು ಕರೆದುಕೊಂಡು ಬರುವ ಪರಿಸ್ಥಿತಿ ನಿರ್ಮಾಣ ವಾಗಿದೆ ಎಂದು ಆರೋಪ ಮಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ. ಕಲ್ಯಾಣ ಕರ್ನಾಟಕ ಕಾಂಗ್ರೆಸ್ ಅವಧಿಯಲ್ಲಿ ಅಭಿವೃದ್ಧಿ ಮಾಡಿದೆ. ಬಿಜೆಪಿ ಎನು ಮಾಡಿದ ಅಂತಾ ಈಶ್ವರ ಖಂಡ್ರೆ ಪ್ರಶ್ನೆ.ಇಲ್ಲಿಯವರೆಗೆ ಕಲ್ಯಾಣ ಕರ್ನಾಟಕ ನಿಗಮ ಸ್ಥಾಪನೆ ಮಾಡಿಲ್ಲ. ಬಿಜೆಪಿ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಅಂತಾ ಪ್ರಶ್ನೆ. ಪಿಎಸ್ಐ,ಶಿಕ್ಷಕರ ನೇಮಕಾತಿ ಹಗರಣದಲ್ಲೆ ಬಿಜೆಪಿ ಮುಳುಗಿದೆ.
https://play.google.com/store/apps/details?id=com.speed.newskannada