ಹೊಸಪೇಟೆ ಘಟನೆಗೆ ನಿರ್ಮಾಪಕ ಸಂದೇಶ್ ನಾಗರಾಜ್ ತೀವ್ರ ವಿರೋಧ.

ಭಾನುವಾರ ಕಿಡಿಗೇಡಿಗಳು ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದ ಘಟನೆಯನ್ನು ಖ್ಯಾತ ನಿರ್ಮಾಪಕ ಹಾಗೂ ಎಂ.ಎಲ್.ಸಿ ಸಂದೇಶ್ ನಾಗರಾಜ್ ತೀವ್ರವಾಗಿ ಖಂಡಿಸಿದ್ದಾರೆ.
ದರ್ಶನ್ ಅದ್ಭುತ ಕಲಾವಿದ. ತಮ್ಮ ಅಭಿನಯದ ಮೂಲಕ ದರ್ಶನ್ ಅಪಾರ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅಂತಹ ನಟನಿಗೆ ಈ ರೀತಿ ಮಾಡಿದ್ದು ತುಂಬಾ ತಪ್ಪು. ಯಾವ ಕಲಾವಿದನಿಗೂ ಈ ರೀತಿ ಆಗಬಾರದು. ಕನ್ನಡ ಚಿತ್ರರಂಗ ಒಗ್ಗಟ್ಟಿನಿಂದ ಸಾಗಬೇಕು. ಈ ರೀತಿಯ ಘಟನೆಯನ್ನು ಎಲ್ಲರೂ ಖಂಡಿಸಬೇಕು ಎಂದು ಹಿರಿಯ ನಿರ್ಮಾಪಕ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

ದಲಿತೆ ಎಂಬ ಕಾರಣಕ್ಕೆ ಮನೆಯಿಂದ ಮಹಿಳೆಯೊಬ್ಬರನ್ನ ಹೊರಹಾಕಿರುವ ಘಟನೆ!

Wed Dec 21 , 2022
ದಲಿತೆ ಎಂಬ ಕಾರಣಕ್ಕೆ ಮನೆಯಿಂದ ಮಹಿಳೆಯೊಬ್ಬರನ್ನ ಹೊರಹಾಕಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದ್ದು ಕಗ್ಗಳದಹುಂಡಿ ಗ್ರಾಮದ ಶಿವಾನಂದ ಎಂಬುವರ ವಿರುದ್ಧ ಸಂತ್ರಸ್ತ ಮಹಿಳೆ ಗಂಭೀರ ಆರೋಪ ಮಾಡಿದ್ದು ನ್ಯಾಯಕ್ಕಾಗಿ ತಹಸೀಲ್ದಾರ್ ಕಚೇರಿ ಮುಂಭಾದ ಧರಣಿ ಕುಳಿತಿದ್ದಾರೆ….ಮದುವೆಯಾಗಿ ಮೂರು ವರ್ಷ ಕಳೆದಿದೆ ಅಷ್ಟೂ ದಿನಗಳವರೆಗೂ ನನ್ನೊಟ್ಟಿಗೆ ಜೀವನ ನಡೆಸಿದ ಶಿವಾನಂದ ಕೆಲವು ದಿನಗಳಿಂದ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದುದಲ್ಲದೆ ಮನೆಯಿಂದ ಹೊರಹಾಕಿದ್ದಾರೆ. ನಾನೊಬ್ಬ ದಲಿತ ಸಮುದಾಯಕ್ಕೆ ಸೇರಿದವಳು ಎಂಬ ಕಾರಣಕ್ಕೆ ನನ್ನನ್ನ ಹೊರಹಾಕಲಾಗಿದೆ ಎಂದು […]

Advertisement

Wordpress Social Share Plugin powered by Ultimatelysocial