ಮೈಸೂರು ಜಿಲ್ಲೆ ಟಿ ನರಸಿಪುರ ತಾಲೂಕಿನಲ್ಲಿ
ಭಾರತೀಯ ಜನತಾ ಪಾರ್ಟಿ ವತಿಯಿಂದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ.
ಪಟ್ಟಣದ ತ್ರಿವೇಣಿ ನಗರದಲ್ಲಿ ನಡೆದ ಕಾರ್ಯಕ್ರಮ.
ಬಿಜೆಪಿ ಯುವಮುಖಂಡ ಮಿಥುನ್ ರವರ ಮನೆ ಮೇಲೆ ಬಿಜೆಪಿ ಬಾವುಟ ಹಾರಿಸುವ ಮೂಲಕ ಚಾಲನೆ.
ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನ ಸಂಘಟಿಸಲು ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈಗಾಗಲೇ ರಾಜ್ಯಾಧ್ಯಂತ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಶುರುವಾಗಿದೆ.
2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅತಿ ಹೆಚ್ಚು ಸ್ಥಾನ ಗೆಲ್ಲಲಿದೆ.
ವರುಣ ಕ್ಷೆತ್ರದಲ್ಲಿಯೂ ಈ ಭಾರಿ ಬಿಜೆಪಿ ಅಭ್ಯರ್ಥಿ ಜಯಶೀಲರಾಗುತ್ತಾರೆ.
ವರುಣ ಕ್ಷೇತ್ರಕ್ಕೆ ಯಾರೇ ಅಭ್ಯರ್ಥಿಯಾದರು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ.
ವರುಣ ಬಿಜೆಪಿ ಕ್ಷೇತ್ರಧ್ಯಕ್ಷ ಕಲ್ಮಳ್ಳಿ ವಿಜಯ್ ಕುಮಾರ್ ಹೇಳಿಕೆ.
https://play.google.com/store/apps/details?id=com.speed.newskannada