ಭಾರತೀಯ ಜನತಾ ಪಾರ್ಟಿ ವತಿಯಿಂದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ.

ಮೈಸೂರು ಜಿಲ್ಲೆ ಟಿ ನರಸಿಪುರ ತಾಲೂಕಿನಲ್ಲಿ
ಭಾರತೀಯ ಜನತಾ ಪಾರ್ಟಿ ವತಿಯಿಂದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ.

ಪಟ್ಟಣದ ತ್ರಿವೇಣಿ ನಗರದಲ್ಲಿ ನಡೆದ ಕಾರ್ಯಕ್ರಮ.

ಬಿಜೆಪಿ ಯುವಮುಖಂಡ ಮಿಥುನ್ ರವರ ಮನೆ ಮೇಲೆ ಬಿಜೆಪಿ ಬಾವುಟ ಹಾರಿಸುವ ಮೂಲಕ ಚಾಲನೆ.

ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನ ಸಂಘಟಿಸಲು ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈಗಾಗಲೇ ರಾಜ್ಯಾಧ್ಯಂತ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಶುರುವಾಗಿದೆ.

2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅತಿ ಹೆಚ್ಚು ಸ್ಥಾನ ಗೆಲ್ಲಲಿದೆ.

ವರುಣ ಕ್ಷೆತ್ರದಲ್ಲಿಯೂ ಈ ಭಾರಿ ಬಿಜೆಪಿ ಅಭ್ಯರ್ಥಿ ಜಯಶೀಲರಾಗುತ್ತಾರೆ.

ವರುಣ ಕ್ಷೇತ್ರಕ್ಕೆ ಯಾರೇ ಅಭ್ಯರ್ಥಿಯಾದರು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ.

ವರುಣ ಬಿಜೆಪಿ ಕ್ಷೇತ್ರಧ್ಯಕ್ಷ ಕಲ್ಮಳ್ಳಿ ವಿಜಯ್ ಕುಮಾರ್ ಹೇಳಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜಕೀಯ ಮತ್ತು ಬಾಲಿವುಡ್ ನಡುವಿನ ಸಂಬಂಧ ಬಹಳ ಹಳೆಯದು.

Fri Jan 13 , 2023
ರಾಜಕೀಯ ಮತ್ತು ಬಾಲಿವುಡ್ ನಡುವಿನ ಸಂಬಂಧ ಬಹಳ ಹಳೆಯದು. ರಾಜಕೀಯ ಮನೆತನದ ಯುವಕರ ಜೊತೆ ಡೇಟಿಂಗ್ ಮಾಡಿ ಸಖತ್ ಆಗಿ ಸುದ್ದಿ ಮಾಡಿದ ನಟಿಯರಿದ್ದಾರೆ. ಆದರೆ ಒಬ್ಬ ನಟಿ ಯುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೊಂದಿಗೆ ಡೇಟಿಂಗ್ ಮಾಡಲು ಬಯಸಿದ್ದರು. ಸಂದರ್ಶನವೊಂದರಲ್ಲಿ ಈ ನಟಿಯನ್ನು ನೀವು ಯಾರೊಂದಿಗೆ ಡೇಟ್ ಮಾಡಲು ಬಯಸುತ್ತೀರಿ ಕೇಳಲಾಯಿತು. ರಾಹುಲ್ ಗಾಂಧಿ ಎಂದು ಕಾಂಗ್ರೆಸ್ ಮುಖಂಡನ ಹೆಸರು ಹೇಳುವ ಮೂಲಕ ನಟಿ ಎಲ್ಲರನ್ನೂ ಒಮ್ಮೆಗೇ ಅಚ್ಚರಿಗೊಳಿಸಿದ್ದರು. […]

Advertisement

Wordpress Social Share Plugin powered by Ultimatelysocial