ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ಹೆಲ್ಮೆಟ್ ಹಾಕಿಕೊಳ್ಳೋದು ನಮ್ಮ ಸುರಕ್ಷತೆಗಾಗಿ

ಆಗ ನಾವೆಲ್ಲರು ಸುರಕ್ಷಿತರಾಗಿರ್ತೇವೆ

ಮಕ್ಕಳನ್ನು ಶಾಲೆಗೆ ಬಿಡುವಾಗ ಅಪಘಾತವಾಗುತ್ತಿದೆ

ಇಂತಹ ಪ್ರಕರಣ ತಿಂಗಳಿಗೆ ಒಂದೆರಡು ನೋಡ್ತಿರ್ತೇವೆ

ಹತ್ತಿರ ಇದೆ ಅಂತ ಒನ್ ವೇ ನಲ್ಲಿ ಹೋಗಬಾರದು

ಮಕ್ಕಳು ತಮ್ಮ ಪೋಷಕರಲ್ಲಿಯೂ ಜಾಗೃತಿ ಮೂಡಿಸಬೇಕು

ಡಲ್ಲರು ನಿಯಮ‌ ಪಾಲನೆ ಮಾಡಿದರೆ ಅಪಘಾತ ಕಡಿಮೆ ಮಾಡಬಹುದು

ಬೆಂಗಳೂರಲ್ಲಿ ಟ್ರಾಫಿಕ್ ಮ್ಯಾನೆಜ್ ಮೆಂಟ್ ಚನ್ನಾಗಿ‌ ಆಗಿದೆ

ಎಲ್ಲಾ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ ಕಮಿಷನರ್.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿಯವರು ಯಾದಗಿರಿ ಮತ್ತು ಕಲಬುರಗಿಗೆ ಆಗಮಿಸಲಿದ್ದಾರೆ.

Tue Jan 17 , 2023
ಯಾದಗಿರಿ: ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿಯವರು ಯಾದಗಿರಿ ಮತ್ತು ಕಲಬುರಗಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವೇಳಾಪಟ್ಟಿ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಜ.19 ಬೆಳಗ್ಗೆ 11ಕ್ಕೆ ನವದೆಹಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್​ ಗ್ರಾಮದ ಹೆಲಿಪ್ಯಾಡ್​ಗೆ ತೆರಳಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಕೊಡೆಕಲ್​ ಗ್ರಾಮದಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ಮತ್ತು ನಾರಾಯಣಪುರ […]

Advertisement

Wordpress Social Share Plugin powered by Ultimatelysocial