ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜೂಗೂಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಂಗಾವತಿ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು ಈ ಹಿಂದೆ ಈ ಕೆಲ ಅಧಿಕಾರಿಗಳು ಬರದ ಕಾರಣ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಬಹಿಷ್ಕರಿಸಿ ದೂರು ಆದ್ದರಿಂದ ಈ ಸಲ ಮತ್ತೊಮ್ಮೆ ಕಾರ್ಯಕ್ರಮವನ್ನು ಈ ಗ್ರಾಮದಲ್ಲಿ ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ಕಾಗವಾಡ ತಹಶೀಲ್ದಾರ ರಾಜೇಶ್ ಬುರ್ಲಿ ಅವರು ಅಂಬಿಗರ ಚೌಡಯ್ಯನವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರುಈ ಸಂದರ್ಭದಲ್ಲಿ ಗ್ರಾಮಸ್ಥರು ಅಧಿಕಾರಿಗಳಿಗೆ ಸಮಸ್ಯೆಗಳನ್ನು ಹೇಳಿಕೊಂಡಾಗ ಸಮಸ್ಯೆ ಸ್ಥಳದಲ್ಲೇ ಬಗೆಹರಿಸುವ ಕೆಲಸ ಮಾಡಿದರು ಇನ್ನುಳಿದ ಸಮಸ್ಯೆಗಳನ್ನು ಬಗೆಹರಿಸುದಾಗಿ ಗ್ರಾಮಸ್ಥರಿಗೆ ಭರವಸೆಯನ್ನು ನೀಡಿದರು.
https://play.google.com/store/apps/details?id=com.speed.newskannad