ಯಶಸ್ವಿಯಾಗಿ ಜರುಗಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜೂಗೂಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಂಗಾವತಿ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು ಈ ಹಿಂದೆ ಈ ಕೆಲ ಅಧಿಕಾರಿಗಳು ಬರದ ಕಾರಣ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಬಹಿಷ್ಕರಿಸಿ ದೂರು ಆದ್ದರಿಂದ ಈ ಸಲ ಮತ್ತೊಮ್ಮೆ ಕಾರ್ಯಕ್ರಮವನ್ನು ಈ ಗ್ರಾಮದಲ್ಲಿ ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ಕಾಗವಾಡ ತಹಶೀಲ್ದಾರ ರಾಜೇಶ್ ಬುರ್ಲಿ ಅವರು ಅಂಬಿಗರ ಚೌಡಯ್ಯನವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರುಈ ಸಂದರ್ಭದಲ್ಲಿ ಗ್ರಾಮಸ್ಥರು ಅಧಿಕಾರಿಗಳಿಗೆ ಸಮಸ್ಯೆಗಳನ್ನು ಹೇಳಿಕೊಂಡಾಗ ಸಮಸ್ಯೆ ಸ್ಥಳದಲ್ಲೇ ಬಗೆಹರಿಸುವ ಕೆಲಸ ಮಾಡಿದರು ಇನ್ನುಳಿದ ಸಮಸ್ಯೆಗಳನ್ನು ಬಗೆಹರಿಸುದಾಗಿ ಗ್ರಾಮಸ್ಥರಿಗೆ ಭರವಸೆಯನ್ನು ನೀಡಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಹಾಕಿ ವಿಶ್ವಕಪ್‌.

Sun Jan 22 , 2023
ಭುವನೇಶ್ವರ: ಭಾರತ ತಂಡವು ರವಿವಾರ ನಡೆಯುವ ಪುರುಷರ ಹಾಕಿ ವಿಶ್ವಕಪ್‌ನ ಕ್ರಾಸ್‌ಓವರ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ತಂಡವನ್ನು ಎದುರಿ ಸಲಿದೆ. ಗಾಯಗೊಂಡಿರುವ ಮಿಡ್‌ಫಿàಲ್ಡರ್‌ ಹಾರ್ದಿಕ್‌ ಸಿಂಗ್‌ ಅವರು ವಿಶ್ವಕಪ್‌ನ ಇನ್ನುಳಿದ ಪಂದ್ಯಗಳಿಂದ ಹೊರಬಿದ್ದ ಕಾರಣ ಭಾರತಕ್ಕೆ ದೊಡ್ಡ ಹೊಡೆತ ಬಿದ್ದಿದೆ. 24ರ ಹರೆಯದ ಹಾರ್ದಿಕ್‌ ಇಂಗ್ಲೆಂಡ್‌ ವಿರುದ್ಧದ ಲೀಗ್‌ ಪಂದ್ಯದ ವೇಳೆ ಮಂಡಿರಜ್ಜುವಿನ ಗಾಯಕ್ಕೆ ಒಳಗಾಗಿದ್ದರು. ಅವರಿನ್ನು ಪೂರ್ಣ ವಾಗಿ ಚೇತರಿಸಿಕೊಳ್ಳಲಿಲ್ಲ. ಅವರ ಅನುಪಸ್ಥಿತಿ ಯಲ್ಲಿ ಭಾರತ ನ್ಯೂಜಿಲ್ಯಾಂಡಿನ ಸವಾಲಿಗೆ ಉತ್ತರಿಸಬೇಕಾಗಿದೆ. […]

Advertisement

Wordpress Social Share Plugin powered by Ultimatelysocial