ಕಾರ್ಯಕ್ರಮದ ವೇದಿಕೆಯಲ್ಲಿಯೇ ಹೊನ್ನಾಳಿ ಶಾಸಕ ರೇಣುಕಾಚಾರ್ಯಗೆ ಯುವಕರ ತರಾಟೆ.

ಭಾಷಣ ನಿಲ್ಲಿಸಿ ರೇಣುಕಾಚಾರ್ಯರನ್ನ ವೇದಿಕೆಯಿಂದ ಕೆಳಗಿಳಿಸಿದ ಜನರು.

ಬೊಟ್ಟು ತೋರಿಸಿ ಮಾತನಾಡಬೇಡಿ ಅಂತ ಆವಾಜ್.

ಇದು ಶಾಲಾ ಕಾರ್ಯಕ್ರಮ ರಾಜಕೀಯ ಬೇಡ ಅಂತ ಎಚ್ಚರಿಕೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಚೀಲೂರ ಗ್ರಾಮದಲ್ಲಿ ಘಟನೆ.

ಚೀಲೂರ ಸರ್ಕಾರಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಕಿ ಘಟನೆ.

ಶಾಲಾ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡುತ್ತಿದ್ಧ ರೇಣುಕಾಚಾರ್ಯ

ಕಾಂಗ್ರೆಸ್ ಮಾಜಿ ಶಾಸಕ ಶಾಂತನಗೌಡರನ್ನ ಟೀಕೆ ಮಾಡಿದ್ದಕ್ಕೆ ಯುವಕರಿಂದ ತರಾಟೆ.

ಈ ವೇಳೆ ಶಾಲಾ ಮಕ್ಕಳು ಎದಿರು ರಾಜಕೀಯ ಭಾಷಣ ಬೇಡ ಅಂತ ಗ್ರಾಮದ ಯುವಕರ ತರಾಟೆ.

ಬಳಿಕ ಭಾಷಣ ನಿಲ್ಲಿಸಿ ಶಾಸಕ ರೇಣುಕಾಚಾರ್ಯರನ್ನ ಕೆಳಗಿಳಿಸಿದ ಗ್ರಾಮದ ಜನ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಕ್ರಾಂತಿ' ಸಿನಿಮಾ ನೋಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ.

Sun Jan 29 , 2023
ದರ್ಶನ್ ಸಿನಿಮಾ ‘ಕ್ರಾಂತಿ’ ಗ್ರ್ಯಾಂಡ್ ಆಗಿಯೇ ರಿಲೀಸ್ ಆಗಿತ್ತು. ಮೊದಲ ದಿನ ಅಭಿಮಾನಿಗಳು ಥಿಯೇಟರ್ ಮುಂದೆ ಹಬ್ಬವನ್ನೇ ಮಾಡಿದ್ದರು. ತಮಟೆ ಬಾರಿಸಿ ಕುಣಿದು ಕುಪ್ಪಳಿಸಿದ್ದರು. ಹಲವು ವರ್ಷಗಳ ಬಳಿಕ ದರ್ಶನ್ ಹಾಗೂ ರಚಿತಾ ರಾಮ್ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ದೊಡ್ಡ ದೊಡ್ಡ ತಾರಾಗಣವೇ ಈ ಸಿನಿಮಾದಲ್ಲಿದೆ. ಎಲ್ಲಕ್ಕಿಂತ ಹೆಚ್ಚಾಗಿ ಸಂಗೀತ ನಿರ್ದೇಶಕ ಹರಿಕೃಷ್ಣ ಡೈರೆಕ್ಷನ್ ನೋಡುವುದಕ್ಕೆ ಪ್ರೇಕ್ಷಕರು ಕಾತುರರಾಗಿದ್ದರು. ‘ಕ್ರಾಂತಿ’ ದರ್ಶನ್ ಅಭಿಮಾನಿಗಳಿಗೆ ಇಷ್ಟ ಆಗಿದೆ. ಅಕ್ಷರ ಕ್ರಾಂತಿ […]

Advertisement

Wordpress Social Share Plugin powered by Ultimatelysocial