ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಹಲವಾರು ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಯ್ತು…
ಹನುಮಂತ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಬಜಾರ ರಸ್ತೆಯಿಂದ ಅಂಚೆ ಕಚೇರಿವರೆಗೆ ಪ್ರತಿಭಟನೆ ಮಾಡಲಾಯ್ತು.. ಟಮಟೆ ಬಾರಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ನಮ್ಮ ಪಕ್ಷಕ್ಕೆ ನಮ್ಮದೇ ಆದ ಸಿದ್ಧಾಂತವಿದೆ ಡಿಕೆ ಶಿವಕುಮಾರ್ ಹೇಳಿಕೆ
Please follow and like us:
Tue Dec 8 , 2020
ವಿಧಾನಸೌಧದಲ್ಲಿ ತನ್ನ ರಾಜಕೀಯ ಗುರು ಸಿದ್ದರಾಮಯ್ಯ ಕಂಡ ತಕ್ಷಣವೇ ಸಚಿವ ಆನಂದ ಸಿಂಗ್ ಆರ್ಶಿವಾದ ಮಾಡಿ ಗುರುಗಳೇ ಎಂದು ಕಾಲಿಗೆ ಬಿದ್ದು ನಮಸ್ಕಾರಿಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮಿನಿಸ್ಟರ್ ಆದ್ಮೆಲೆ ಕಾಣೋದೆ ಇಲ್ಲ ಕೊನೆಗೂ ವಿಜಯನಗರ ಜಿಲ್ಲೆಯನ್ನಗಿ ಮಾಡಿ ಬಿಟ್ಟೆಯಲ್ಲಪ್ಪ ಎಂದುಆನಂದ ಸಿಂಗ್ ಗೆ ಹೇಳಿದರು. ಇದನ್ನೂ ಓದಿ: ಕೃಷಿ ಕಾಯ್ದೆ ವಿರೋಧಿಸಿ ಭಾರತ ಬಂದ್ -ಟಮಟೆ ಬಾರಿಸುವ ಮೂಲಕ ಪ್ರತಿಭಟನೆ Please follow and […]