ಅಂಕರ-ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ಹಾಗೂ ಜಾಮಿಯಾ ಅಶ್ರಫುಲ್ ಉಲುಮ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಮದರ್ಸ ಸಂಯುಕ್ತಾಶ್ರಯದಲ್ಲಿ ರಬಕವಿ ಬನಹಟ್ಟಿ ತಾಲೂಕಿನಲ್ಲಿ ನೂತನವಾಗಿ ಪಿಎಸ್ಐ ಹುದ್ದೆಗೆ ಆಯ್ಕೆಯಾದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಅಯ್ಯುಬ ಖಾನ್ ಹೊರಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಫೀಜ ಮುನೀರ್ ಅಹ್ಮದ. ಹಾರುನ ರಶೀದ್ ಸಾಂಗ್ಲಿಕರ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸಿ.ಪಿ.ಐ. ವಿಜಯ ಮುರುಗುಂಡಿ. ಜೆ. ಕರುಣೇಶ ಗೌಡ,ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಆಬೀದ ಗದ್ಯಾಳ, ಸಮಾಜದ ಮುಖಂಡರು ಭಾಗಿಯಾಗಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada