Banahatti: ನೂತನವಾಗಿ PSI ಆಯ್ಕೆಯಾದ ಸಾಧಕರಿಗೆ ಸನ್ಮಾನ ಅಂಜುಮನ್ ಇಸ್ಲಾಂ ಕಮಿಟಿಯಿಂದ ಸನ್ಮಾನ

ಅಂಕರ-ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ಹಾಗೂ ಜಾಮಿಯಾ ಅಶ್ರಫುಲ್ ಉಲುಮ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಮದರ್ಸ ಸಂಯುಕ್ತಾಶ್ರಯದಲ್ಲಿ ರಬಕವಿ ಬನಹಟ್ಟಿ ತಾಲೂಕಿನಲ್ಲಿ ನೂತನವಾಗಿ ಪಿಎಸ್ಐ ಹುದ್ದೆಗೆ ಆಯ್ಕೆಯಾದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಅಯ್ಯುಬ ಖಾನ್ ಹೊರಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಫೀಜ ಮುನೀರ್ ಅಹ್ಮದ. ಹಾರುನ ರಶೀದ್ ಸಾಂಗ್ಲಿಕರ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸಿ.ಪಿ.ಐ. ವಿಜಯ ಮುರುಗುಂಡಿ. ಜೆ. ಕರುಣೇಶ ಗೌಡ,ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಆಬೀದ ಗದ್ಯಾಳ, ಸಮಾಜದ ಮುಖಂಡರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನಕಪುರ: ತೆರಿಗೆ ವಂಚನೆ ಗ್ರಾಮಸ್ಥರ ಪ್ರತಿಭಟನೆ

Tue Feb 1 , 2022
ಕನಕಪುರ: ನಾರಾಯಣಪುರ ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿರುವ ತೆರಿಗೆ ಹಣವನ್ನು ಸರ್ಕಾರಕ್ಕೆ ಜಮೆ ಮಾಡದೆ ಕರ ವಸೂಲಿಗಾರ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಇತ್ತೀಚೆಗೆ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದರು.ತಾಲ್ಲೂಕಿನ ಕಸಬಾ ಹೋಬಳಿಯ ನಾರಾಯಣಪುರ ಪಂಚಾಯಿತಿಯಲ್ಲಿ ಕರ ವಸೂಲಿಗಾರನಾಗಿರುವ ವೈರಮುಡಿ ಎಂಬುವರು ಸಾರ್ವಜನಿಕರ ತೆರಿಗೆ ಹಣವನ್ನು ಸರ್ಕಾರಕ್ಕೆ ಕಟ್ಟದೆ ವಂಚಿಸಿದ್ದಾರೆ ಎಂದು ದೂರಿದರು.ತೆರಿಗೆ ಹಣ ದುರ್ಬಳಕೆ ಸಂಬಂಧ ವೈರಮುಡಿ ವಿರುದ್ಧ ತನಿಖೆ ನಡೆಸಬೇಕೆಂದು ಇತ್ತೀಚೆಗೆ ನಡೆದ ಪಂಚಾಯಿತಿಯ ಸಾಮಾನ್ಯ […]

Advertisement

Wordpress Social Share Plugin powered by Ultimatelysocial