ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ̤

ಧಾರವಾಡದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಹರಿಹರ ರಾಜನಹಳ್ಳಿ ವಾಲ್ಮೀಕಿ ಪೀಠದ ಸ್ವಾಮೀಜಿ ನೇತೃತ್ವದಲ್ಲಿ ಧಾರವಾಡದ ಡಿಸಿ ಕಚೇರಿ ಎದುರು ಸಭಾಪತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗಿದ್ದು, ರಾಜೀನಾಮೆಗೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆ ವಿಚಾರದಲ್ಲಿ ಹೊರಟ್ಟಿ ರಾಜಕೀಯ ಪ್ರಭಾವ ಬಳಸಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಶಾಲೆಯಲ್ಲಿ ವರ್ಗಾವಣೆ, ನೇಮಕಾತಿ ಅಕ್ರಮದ ಬಗ್ಗೆ ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೃದಯಸ್ಪರ್ಶಿ ವೀಡಿಯೊದಲ್ಲಿ ವಯಸ್ಸಾದ ವ್ಯಕ್ತಿ ಪೂರ್ಣ ಉತ್ಸಾಹದಿಂದ ಕ್ರಿಕೆಟ್ ಆಡುತ್ತಾನೆ. ಇಂಟರ್ನೆಟ್ ತನ್ನ ಶಕ್ತಿಯನ್ನು ಪ್ರೀತಿಸುತ್ತದೆ

Thu Feb 3 , 2022
ಕ್ರಿಕೆಟ್ ದೇಶದ ಬಹುಪಾಲು ಜನರ ಹೃದಯ ಮತ್ತು ಮನಸ್ಸನ್ನು ಆಳುತ್ತದೆ ಮತ್ತು ಈ ಸತ್ಯವನ್ನು ಅಲ್ಲಗಳೆಯುವಂತಿಲ್ಲ. ನಾವೆಲ್ಲರೂ ನಮ್ಮ ಸುತ್ತಲೂ ಆಟದ ಕೆಲವು ತೀವ್ರವಾದ ಅಭಿಮಾನಿಗಳನ್ನು ಹೊಂದಿದ್ದೇವೆ ಮತ್ತು ಈ ವೀಡಿಯೊ ಅದಕ್ಕೆ ಪರಿಪೂರ್ಣ ಉದಾಹರಣೆಯಾಗಿದೆ. ವಯಸ್ಸಾದ ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಹೃದಯಸ್ಪರ್ಶಿ ಕ್ಲಿಪ್ ಹೃದಯಗಳನ್ನು ಗೆಲ್ಲುತ್ತಿದೆ ಮತ್ತು ತಪ್ಪಿಸಿಕೊಳ್ಳಲು ತುಂಬಾ ಒಳ್ಳೆಯದು. ಈ ವಿಡಿಯೋವನ್ನು ದೇವಮಾನವ ಚಿಕ್ನಾ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, 4 ಸಾವಿರಕ್ಕೂ […]

Advertisement

Wordpress Social Share Plugin powered by Ultimatelysocial