ಅಪ್ಪು ಫೋಟೋ ಹಿಡಿದು ಕೆಂಡ ತುಳಿಯುವ ಸೇವೆ ಮಾಡಿದ್ದಾರೆ.

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಷ್ಟು ದಿನವಾದರೂ ಅವರ ಅಭಿಮಾನಿಗಳ ದುಃಖ ಮರೆಯಾಗಿಲ್ಲ.
ಅಪ್ಪು ಮೇಲಿನ ಅಭಿಮಾನದಿಂದ ಹೊಸಪೇಟೆ ಸಣ್ಣಕ್ಕಿ ವೀರಭದ್ರೇಶ್ವರ ಜಾತ್ರೆ ಮಹೋತ್ಸವದಲ್ಲಿ ಅಭಿಮಾನಿಯೊಬ್ಬರು ಅಪ್ಪು ಫೋಟೋ ಹಿಡಿದು ಕೆಂಡ ತುಳಿಯುವ ಸೇವೆ ಮಾಡಿದ್ದಾರೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕನೋರ್ವ ತನ್ನ ಅಕ್ಕನ ಆಸೆಯಂತೆ ಪುನೀತ್ ಫೋಟೋ ಹಿಡಿದು ಕೆಂಡ ತುಳಿದು ಅಭಿಮಾನ ಮೆರೆದಿದ್ದಾನೆ.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ;

Mon Apr 4 , 2022
ಭಾರತದಲ್ಲಿ ಚಿನ್ನದ ದರ (Gold Rate) ಇಂದು 10 ಗ್ರಾಂಗೆ 150 ರೂ. ಇಳಿಕೆಯಾಗಿದೆ. ನಿನ್ನೆ ಭಾರೀ ಹೆಚ್ಚಳವಾಗಿದ್ದ ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 800 ರೂ. ಇಳಿಕೆ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,100 […]

Advertisement

Wordpress Social Share Plugin powered by Ultimatelysocial