ನಟ ಪುನೀತ್ ರಾಜ್ ಕುಮಾರ್ ಭಾವುಕರಾಗಿದ್ದಾರೆ

ದೇಶಾದ್ಯಂತ ಕೊರೋನಾ ಮತ್ತೆ ತನ್ನ ಅಟ್ಟಹಾಸವನ್ನ ಮುಂದುವರೆಸಿದೆ. ಇದರಿಂದ ದೀನೆ ದಿನೆ ಸೊಂಕಿತರ ಸಂಖ್ಯೆ ಜಾಸ್ತಿಯಾಗಿದೆ .ಕೊರೋನಾವನ್ನ ಹತೋಟಿಗೆ ತರಲು ಸರ್ಕಾರ ಟಫ್ ರೂಲ್ಸ್‌ ಜಾರಿಗೆ ತಂದಿದೆ. ಈ ಸರ್ಕಾರದ ನಿರ್ಧಾರಕ್ಕೆ ನಟ ಪುನೀತ್ ರಾಜ್ ಕುಮಾರ್ ಭಾವುಕರಾಗಿದ್ದಾರೆ. ಪುನೀತ್ ಅಭಿನಯದ ಚಿತ್ರ  ಯುವರತ್ನ ಈ ವಾರ ಬಿಡುಗಡೆ ಆಗಿದ್ದು, ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.ಆದರೆ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ತೆಗೆದುಕೊಂಡ ನಿರ್ಧಾರದಿಂದ ಪುನೀತ್ ರಾಜ್ ಕುಮಾರ್ ಅವರಿಗೆ ಬೇಸರತಂದಿದೆ ಥೀಯೆಟರ್ 50 ರಷ್ಟು ಜನಕ್ಕೆಮಾತ್ರ ಅವಕಾಶ ನೀಡಿದೆ. ಈ ಬಗ್ಗೆ ಮಾತನಾಡಿರುವ ಪುನೀತ್ ನಾನು ಸಿಎಂನ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.

PUNITH RAJKUMAR
PUNITH RAJKUMAR
Please follow and like us:

Leave a Reply

Your email address will not be published. Required fields are marked *

Next Post

ಯುವಕ ನೇಣಿಗೆ ಶರಣು

Sat Apr 3 , 2021
ಯುವಕ ನೇಣಿಗೆ ಶರಣಾಗಿರುವ ಘಟನೆ  ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ.  ನಾಗೇಶ್ ಮೃತ ದುರ್ದೈವಿ, ಜೀವನದಲ್ಲಿ ಜಿಗುಪ್ಸೇಯಾಗಿ  ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದರೆ. ನಂಗಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Please follow and like us:

Advertisement

Wordpress Social Share Plugin powered by Ultimatelysocial