ಪುಷ್ಪತಾಯಿ ಕನ್ನಡ ಮಾಧ್ಯಮ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು. ಸಿದ್ದಾಪುರ
17 ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬೀಳ್ಕೊಡುವ ಸಮಾರಂಭ
ಪ್ರಭುಲಿಂಗೇಶ್ವ ಭಾವಚಿತ್ರಕ್ಕೆ ಪೂಜೆ ಮಾಡುವ ಮೂಲಕ ಸಮಾರಂಭಕ್ಕೆ ಚಾಲನೆ
ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು
ದಿವ್ಯ ಸಾನಿಧ್ಯವನ್ನು ಮ.ನಿ.ಪ್ರ ಡಾ. ಚನ್ನಬಸವ ಮಹಾಸ್ವಾಮಿಗಳು ಒಲೆಮಠ, ಜಮಖಂಡಿ ಅವರು ವಹಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಭರತನಾಟ್ಯ ಹಾಗೂ ನೃತ್ಯಗಳು ಜರುಗಿದವು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada