ಉಡುಪಿ : ಕಡತ ವಿಲೇವಾರಿಗೂ ವಿಶೇಷ ಕಾರ್ಯಕ್ರಮ ಹಾಕಿಕೊಳ್ತೇವೆ.

ಕರ್ನಾಟಕದಾದ್ಯಂತ ಬಾಕಿ ಕಡತಗಳ ವಿಲೇವಾರಿಗೆ ಸೂಚನೆ ನೀಡಲಾಗಿದ್ದು, ದಶಕಗಳಿಂದ ಬಾಕಿಯುಳಿದ ಕಡತಗಳಿಗೆ ಮುಕ್ತಿ ನೀಡುತ್ತೇವೆ ಎಂದು ಕಂದಾಯ ಸಚಿವ ಅಶೋಕ್‌ ಹೇಳಿದ್ದಾರೆ.ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಗ್ರಾಮ ಮಾತನಾಡಿದ ಸಚಿವರು, ‘ಕಡತ ವಿಲೇವಾರಿಗೂ ವಿಶೇಷ ಕಾರ್ಯಕ್ರಮ ಹಾಕಿಕೊಳ್ತೇವೆ. ಕರ್ನಾಟಕದಾದ್ಯಂತ ಬಾಕಿ ಕಡತಗಳ ವಿಲೇವಾರಿಗೆ ಸೂಚನೆ ನೀಡಲಾಗಿದ್ದು, ದಶಕಗಳಿಂದ ಬಾಕಿಯುಳಿದ ಕಡತಗಳಿಗೆ ಮುಕ್ತಿ ನೀಡುತ್ತೇವೆ. ಗ್ರಾಮ ವಾಸ್ತವ್ಯ ಬಂದ ಸಿದ್ದ ಹೋದ ಸಿದ್ದ ಕಾರ್ಯಕ್ರಮವಲ್ಲ. ಇದು ನಿಮ್ಮ ಮನೆ ಬಾಗಿಲಿಗೆ ಬರುವ ಸರ್ಕಾರ. ಹಿಂದುಳಿದ ಜನರ ಕೇರಿಗೆ ಹೋಗಿ ಸಮಸ್ಯೆ ಆಲಿಸುತ್ತೇನೆ’ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಜಾಬ್ ಸರದಿಯಲ್ಲಿ ಬಿಜೆಪಿ ನಾಯಕತ್ವದಲ್ಲಿ ಅಸಮಾಧಾನ: ವರದಿ

Sat Feb 19 , 2022
  ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಕುರಿತು ನಡೆಯುತ್ತಿರುವ ವಿವಾದದ ಕುರಿತು ಪ್ರತಿದಿನ ಹೊಸ ಹೊಸ ಬೆಳವಣಿಗೆಗಳು ಬರುತ್ತಿದ್ದು, ಇಡೀ ವಿಷಯವು ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಡೈನಾಮಿಕ್ಸ್‌ನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕೆಲವು ವರದಿಗಳು ಹೇಳಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಕರ್ನಾಟಕ ಸರ್ಕಾರ ಮತ್ತು ರಾಜ್ಯ ಬಿಜೆಪಿಯು ಉಡುಪಿಯ ‘ಕೆಲವು ಪೂರ್ವ ವಿಶ್ವವಿದ್ಯಾಲಯದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಣ್ಣ ಗುಂಪು’ ನಡೆಸಿದ ಪ್ರತಿಭಟನೆಯನ್ನು ಹರಡಲು, […]

Advertisement

Wordpress Social Share Plugin powered by Ultimatelysocial