ನಾಳೆ ವಿಚಾರಣೆಗೆ ಹಾಜರಾಗಲುಆರ್.ಡಿ ಪಾಟೀಲಗೆ ನೋಟಿಸ್ ಜಾರಿ.

ಅಜ್ಞಾತ ಸ್ಥಳದಲ್ಲಿರುವ ಪಿಎಸ್‍ಐ ನೇಮಕಾತಿ ಅಕ್ರಮದ ಆರೋಪಿ ಆರ್.ಡಿ ಪಾಟೀಲಗೆ, ನಾಳೆ ( ಜ 23) ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಫೈನಾನ್ಸಿಯಲ್ ಇಂಟಲಿಜನ್ಸ್ ಘಟಕದ ಡಿವೈಎಸ್ಪಿ ಪ್ರಕಾಶ ರಾಠೋಡ ಅವರು ನೋಟಿಸ್ ಜಾರಿಮಾಡಿದ್ದಾರೆ.
ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಜ.19 ರಂದು ದಾಳಿ ಮಾಡಿದ ಸಂದರ್ಭದಲ್ಲಿ ಆರ್ ಡಿ ಪಾಟೀಲ ಮನೆಯಿಂದಪರಾರಿಯಾಗಿದ್ದ.ಅಜ್ಞಾತ ಸ್ಥಳದಿಂದ ಶನಿವಾರ ವಿಡಿಯೋ ಸಂದೇಶ ಕಳಿಸಿದ್ದ ಆರ್ ಡಿ ಪಾಟೀಲ “ನಾನು ಎಲ್ಲಿಯೋ ಹೋಗಿಲ್ಲ. ಇಲ್ಲಿಯೇ ಇದ್ದೇನೆ. ಈ ನೆಲದ ಕಾನೂನನ್ನು ಗೌರವಿಸುತ್ತೇನೆ” ಎಂದು ಹೇಳಿದ್ದ.ಈ ಹಿನ್ನೆಲೆಯಲ್ಲಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕ್ರೈಸ್ತರ ಆಸ್ತಿ ಅಕ್ರಮ ಮಾರಾಟ ವಿರುದ್ಧ ಪ್ರತಿಭಟನೆ.

Sun Jan 22 , 2023
ನಗರದ ಪ್ರತಿಷ್ಠಿತ ಇಟಿಸಿಎಂ ಆಸ್ಪತ್ರೆಯನ್ನು ೨೯ ವರ್ಷ ೧೧ ತಿಂಗಳು ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿದ್ದಾರೆ ಇದರ ವಿರುದ್ದ ಹೋರಾಟದ ಮೂಲಕ ನ್ಯಾಯ ಪಡೆಯಲು ಮುಂದಾಗಿದ್ದೇವೆ ಎಂದು ಕ್ರೈಸ್ತ ಮುಖಂಡ ಜಯದೇವ್ ಪ್ರಸನ್ನ ತಿಳಿಸಿದರು. ನಗರದ ಪತ್ರಕರ್ತರ ಭವನದಲಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿ, ಇಟಿಸಿಎಂ ಆಸ್ಪತ್ರೆಯೂ ಸುಮಾರು ೧೯೧೦ ರಲ್ಲಿ ಪ್ರಾರಂಭವಾಗಿದ್ದು ಸುಮಾರು ಎಂಟು ಎಕರೆ ಜಾಗದಿಂದ ಸುಂದರವಾಗಿದೆ ನಗರದ ಪ್ರಮುಖವಾದ ಸ್ಥಳದಲ್ಲಿ ಇದ್ದು ತಿಂಗಳಿಗೆ ಕನಿಷ್ಠ ೬೦ ಲಕ್ಷ […]

Advertisement

Wordpress Social Share Plugin powered by Ultimatelysocial