‘ರಾಹುಲ್ ಗಾಂಧಿಗೆ : ಟ್ವಿಟ್ಟರ್ ಮೂಲಕ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ !

 

ಬೆಂಗಳೂರು: ಟ್ವಿಟ್ಟರ್ ಮೂಲಕ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಅವರ ಹೇಳಿಕೆಯ ವೀಡಿಯೋವನ್ನು ಶೇರ್ ಮಾಡಿದಂತ ಕಾಂಗ್ರೆಸ್ ಮುಂಖಡ ರಾಹುಲ್ ಗಾಂಧಿ ( Rahul Gandhi ) ವಿರುದ್ಧ, ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಗೆ ದೂರು ನೀಡಲಾಗಿದೆ.

ಈ ಸಂಬಂಧ ಗಿರೀಶ್ ಭಾರಧ್ವಜ್ ಎನ್ನುವವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಅವರ ಹೇಳಿಕೆಯ ವೀಡಿಯೋವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಟ್ವಿಟ್ ಮೂಲಕ ಹಂಚಿಕೊಂಡಿದ್ದಾರೆ. ಇದು ನ್ಯಾಯಾಂಗ ನಿಂದನೆಯಾಗಲಿದೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಅಂದಹಾಗೇ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಅವರು ಎಸಿಬಿ ಅಧಿಕಾರಿಗಳ ಬಗ್ಗೆ ಮಾತನಾಡಿದ್ದಕ್ಕೆ ವರ್ಗಾವಣೆ ಬೆದರಿಕೆ ಬಂದಿದೆ ಎನ್ನುವ ವಿಷಯವಾಗಿ, ಕೋರ್ಟ್ ಕಲಾಪದಲ್ಲಿ ಮಾತನಾಡಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಅಲ್ಲದೇ ಹೈಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಮೆಚ್ಚುಗೆ ಕೂಡ ವ್ಯಕ್ತ ಪಡಿಸಿದ್ದರು. ಇದೇ ವೀಡಿಯೋವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಟ್ಟಿಟ್ಟರ್ ನಲ್ಲಿಯೂ ಶೇರ್ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಇದೀಗ ಈ ವೀಡಿಯೋ ಹಂಚಿಕೊಂಡಿದ್ದರ ಬಗ್ಗೆ ಅವರ ವಿರುದ್ಧ ದೂರು ನೀಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಸ್ಲಿಂ ಆಧ್ಯಾತ್ಮಿಕ ಗುರು ಖ್ವಾಜಾ ಸಯ್ಯದ್ ಚಿಶ್ತಿ ಅವರನ್ನು ಗುಡು ಹಾರಿಸಿ ಹತ್ಯೆ!

Wed Jul 6 , 2022
ನಾಸಿಕ್​ (ಮಹಾರಾಷ್ಟ್ರ): ಸೂಫಿ ಬಾಬಾ ಎಂದೇ ಖ್ಯಾತರಾಗಿದ್ದ ಅಫ್ಘಾನಿಸ್ತಾನ ಮೂಲದ ಮುಸ್ಲಿಂ ಆಧ್ಯಾತ್ಮಿಕ ಗುರು ಖ್ವಾಜಾ ಸಯ್ಯದ್ ಚಿಶ್ತಿ ಅವರನ್ನು ದುಷ್ಕರ್ಮಿಗಳು ಗುಡು ಹಾರಿಸಿ ಹತ್ಯೆ ಮಾಡಿದ್ದಾರೆ. ಇವರಿಗೆ 35 ವರ್ಷ ವಯಸ್ಸಾಗಿತ್ತು. ಮುಂಬೈನಿಂದ ಸುಮಾರು 200 ಕಿಮೀ ದೂರದಲ್ಲಿರುವ ನಾಸಿಕ್​ ಬಳಿಯ ಯೋಲಾ ಪಟ್ಟಣದ ಎಂಐಡಿ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಬಾಬಾ ತಲೆಗೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಕೊಲೆಯಾದ ನಂತರ ಆರೋಪಿಗಳು ಎಸ್‍ಯುವಿ ಕಾರಿನಿಂದ […]

Advertisement

Wordpress Social Share Plugin powered by Ultimatelysocial