ನವದೆಹಲಿ: ಹಿಜಾಬ್ ಹೆಸರಿನಲ್ಲಿ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನು ಕದಿಯಲಾಗುತ್ತಿದೆ !

 

ನವದೆಹಲಿ: ಹಿಜಾಬ್ ಹೆಸರಿನಲ್ಲಿ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನು ಕದಿಯಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.ಕರ್ನಾಟಕದಲ್ಲಿ ಹಿಜಾಬ್‌ ಮತ್ತು ಕೇಸರಿ ಶಾಲು ತಿಕ್ಕಾಟ ರಾಜಕೀಯ ಸ್ವರೂಪ ಪಡೆದಿರುವ ಬೆನ್ನಲ್ಲೇ ಈ ವಿಚಾರವಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.’ಶಿಕ್ಷಣದ ಹಾದಿಯಲ್ಲಿ ಹಿಜಾಬ್ ಅಡ್ಡಿಯಾಗುವಂತೆ ಮಾಡುವ ಮೂಲಕ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ನಾವು ಕದಿಯುತ್ತಿದ್ದೇವೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ಕೊಡುತ್ತಾಳೆ. ಆಕೆ ತಾರತಮ್ಯ ಮಾಡುವುದಿಲ್ಲ’ ಎಂದು ರಾಹುಲ್ ಗಾಂಧಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

KOLLYWOOD:ಬೋನಿ ಕಪೂರ್ ಅವರು ಸೂಪರ್ ಸ್ಟಾರ್ ಅಜಿತ್ ಅವರ ಮುಂದಿನ ತಮಿಳು ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ;

Sat Feb 5 , 2022
ಚಿತ್ರ ನಿರ್ಮಾಪಕ ಬೋನಿ ಕಪೂರ್ ಮಾರ್ಚ್ 9 ರಂದು ಅಜಿತ್ ಅಭಿನಯದ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ. “ಸಾಂಕ್ರಾಮಿಕ ರೋಗದ ದಪ್ಪದಲ್ಲಿ ಐದು ಚಿತ್ರಗಳನ್ನು ಸುತ್ತಿದ ನಂತರ, ಬೋನಿ ಕಪೂರ್ ಮಾರ್ಚ್ 9 ರಂದು ಅಜಿತ್ ಅವರೊಂದಿಗೆ ತಮಿಳು ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸುತ್ತಾರೆ” ಎಂದು ಮೂಲವೊಂದು ತಿಳಿಸಿದೆ. ಮೂಲ ಸೇರಿಸಲಾಗಿದೆ: “ಚಿತ್ರಕ್ಕಾಗಿ ಈಗಾಗಲೇ ಸೆಟ್ ನಿರ್ಮಿಸಲಾಗುತ್ತಿದೆ. ವಿಶಿಷ್ಟವಾದ ಬೋನಿ ಕಪೂರ್ ಶೈಲಿಯಲ್ಲಿ, ಈ ಚಿತ್ರವು ಸಹ ಬೃಹತ್ ಪ್ರಮಾಣದಲ್ಲಿ ಆರೋಹಿಸಲ್ಪಡುತ್ತದೆ!” ಸಾಂಕ್ರಾಮಿಕ ರೋಗದ […]

Advertisement

Wordpress Social Share Plugin powered by Ultimatelysocial