ರಾಯಚೂರು:ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಂದ ಪ್ರತಿಭಟನೆ

ಚಿನ್ನ ಉತ್ಪಾದನೆ ಸ್ಥಗಿತಗೊಳಿಸಿ ಕಾರ್ಮಿಕರು ಪ್ರತಿಭಟನೆ

ರಾಯಚೂರು ಜಿಲ್ಲೆ ಲಿಂಗಸೂಗೂರು ತಾ. ಹಟ್ಟಿ ಚಿನ್ನದ ಕಂಪನಿ ಕಾರ್ಮಿಕರು ಪ್ರತಿಭಟನೆ

ಎರಡು ಗಂಟೆಗಳಿಂದ ಕಾರ್ಮಿಕರು ಪ್ರತಿಭಟನೆ

ಸ್ಥಳೀಯರಿಗೆ ಕೈಬಿಟ್ಟು ಹೊರಗಿನವರಿಗೆ ಕೆಲಸಕ್ಕೆ ನೇಮಕ

ಗುತ್ತಿಗೆ ಆಧಾರದ ಮೇಲೆ ಹೊರಗಿನವರಿಗೆ 30ಜನಕ್ಕೆ ಕೆಲಸಕ್ಕೆ ನೇಮಕ

ಸ್ಥಳೀಯ ಕಾರ್ಮಿಕರ ಮಕ್ಕಳಿಗೆ ಉದ್ಯೋಗ ನೀಡದಕ್ಕೆ ಆಕ್ರೋಶಗೊಂಡ ಕಾರ್ಮಿಕರು

ಹಟ್ಟಿ ಚಿನ್ನದ ಕಂಪನಿ ಅಧ್ಯಕ್ಷ ಹಾಗೂ ಅಧಿಕಾರಿಗಳ ನಡೆ ವಿರುದ್ಧ ಪ್ರತಿಭಟನೆ

ನೂರಾರು ಕಾರ್ಮಿಕರಿಂದ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೊಮ್ಮಾಯಿ ಸರ್ಕಾರ ವಿಫಲವಾಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ

Fri Jul 29 , 2022
ರಾಜ್ಯದಲ್ಲಿ ಸರಣಿ ಹತ್ಯೆಗಳು ಆಗ್ತಿವೆ. ಸರ್ಕಾರದಿಂದ ಯಾರನ್ನೂ ರಕ್ಷಣೆ ಮಾಡಲು ಆಗುತ್ತಿಲ್ಲ. ಬಸವರಾಜ ಬೊಮ್ಮಾಯಿ ದುರ್ಬಲ ಸಿಎಂ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು. ಕರಾವಳಿಯಲ್ಲಿ ಸಾಲು ಸಾಲು ಕೊಲೆ ಪ್ರಕರಣ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ರಾಜ್ಯದಲ್ಲಿ ಸಂಫೂರ್ಣವಾಗಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಸರ್ಕಾರದಿಂದ ಯಾರನ್ನೂ ರಕ್ಷಣೆ ಮಾಡಲು ಆಗುತ್ತಿಲ್ಲ . ಇಂಟಲಿಜೆನ್ಸ್ ಕೂಡ ಸಿಎಂ ಬಳಿಯೇ ಇದೆ. ಆದರೇ ರಾಜ್ಯದಲ್ಲಿ ಸರಣಿ ಹತ್ಯೆಗಳು ಆಗ್ತಿವೆ. […]

Advertisement

Wordpress Social Share Plugin powered by Ultimatelysocial