ಕರ್ನಾಟಕ ರಕ್ಷಣಾ ವೇದಿಕೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕ ಘಟಕ ವತಿಯಿಂದ ಸರ್ವಧರ್ಮ ಕಾರ್ಯಕ್ರಮಕ್ಕೆ ಪರಮ ಪೂಜ್ಯ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಸಂಸ್ಥಾನ ಶ್ರೀ ಗವಿಮಠ, ಕೊಪ್ಪಳ ಇವರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.ನಂತರ ಕಾರ್ಯಕ್ರಮದಲ್ಲಿ ಕೊಪ್ಪಳದ ಶ್ರೀಗಳು ಖ್ಯಾತ ಪ್ರವಚನಕಾರರಾದ ಪಂಡಿತ್ ಶ್ರೀ ಮೌಲಾನಾ ಸೈಯದ್ ಬಾಷ್, ಮಾತನಾಡಿದರು.ವೇದಿಕೆ ಮೇಲೆ ಉರ್ದು ಮಾತೆ ದೇವಾಲಯದ ಧರ್ಮಗುರುಗಳು ಆನಂದಕುಮಾರ ಹಟ್ಟಿಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ವಿನೋದರೆಡ್ಡಿ, ತಾಲೂಕಾಧ್ಯಕ್ಷ ಜಿಲಾನಿ ಪಾಷ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ, ಖಾದರ ಪಾಷ ಮುದಗಲ್ ಕರವೇ ಅಧ್ಯಕ್ಷ ಎಸ್ ಎ ನಯೀಮ್, ಎಸ್ ಎನ್ ಖಾದ್ರಿ , ಮುದಗಲ್ ಇರ್ಫಾನ್ , ನಗರ ಘಟಕ ಅಧ್ಯಕ್ಷ ಸಾಬು ಹುಸೇನ್, ಇಸ್ಮಾಯಿಲ್ ಸೇರಿದಂತೆ ಮುಂತಾದವರು ಇದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada