ನಿರಂತರವಾಗಿ ಸುರಿದ ಮಳೆಗೆ ಮನೆ ಕಳೆದುಕೊಂಡ ಸಂತ್ರಸ್ತರಿಗೆ ವೈಯಕ್ತಿಕ ಧನ ಸಹಾಯ

ಬಸವಕಲ್ಯಾಣ ತಾಲೂಕಿನ ಮುಚಳಂಬ ಗಡಿರಾಯಪಳ್ಳಿ, ಕಾದೇಪೂರ್, ಕಿಟ್ಟಾ, ಧನ್ನೂರ (ಕೆ) ವಾಡಿ ಹಾಗೂ ನಾರಾಯಣಪೂರ ಗ್ರಾಮಗಳಿಗೆ ಮಾನ್ಯ ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಸನ್ಮಾನ ಶ್ರೀ ವಿಜಯ್ ಸಿಂಗ್ ರವರು ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮನೇ ಕುಸಿದು ಸಂಕಷ್ಟದಲ್ಲಿರುವ ಕುಟುಂಬಸ್ಥರಿಗೆ ತುರ್ತು ಪರಿಹಾರಕ್ಕಾಗಿ ವೈಯಕ್ತಿಕವಾಗಿ ಧನ ಸಹಾಯ ನೀಡಿ ಕುಟುಂಬಸ್ಥರಿಗೆ ಧೈರ್ಯತುಂಬಿ ಸಾಂತ್ವನ ಹೇಳಿದ್ದಾರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಜಾಲಹಳ್ಳಿ ಸೌಹಾರ್ದ ಸಹಕಾರಿ ನಿಯಮಿತ ಬ್ಯಾಂಕ್ ನಿಂದ ರಕ್ತದಾನ ನೇತ್ರದಾನ ಶಿಬಿರ

Wed Jul 27 , 2022
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಮಾತ್ರೋ ಶ್ರೀ ಶಾಲಾ ಆವರಣದಲ್ಲಿ ನಮ್ಮ ಜಾಲಹಳ್ಳಿ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ನ ಪ್ರಥಮ ವರ್ಷದ ವಾರ್ಷಿಕೋತ್ಸವ ಅಂಗವಾಗಿ ರಕ್ತದಾನ / ನೇತ್ರದಾನ ಶಿಬಿರ ಕಾರ್ಯಕ್ರಮ ಜರಗಿತು, ಕಾರ್ಯಕ್ರಮದ ಕುರಿತು ತಾಲೂಕು ಮುಖ್ಯ ವೈದ್ಯಾಧಿಕಾರಿ ಡಾ// ಆರ್ ಎಸ್ ಹುಲಮನಿಗೌಡ ಮಾತನಾಡಿ ಎಲ್ಲಾ ದಾನಕ್ಕಿಂತ ರಕ್ತದಾನ ಶ್ರೇಷ್ಠವಾದದ್ದು, ಸದ್ಯದ ಪರಿಸ್ಥಿತಿಯಲ್ಲಿ ಇಂತಹ ಶಿಬಿರ ಬಹಳ ಅವಶ್ಯವಿದೆ. ಗರ್ಭಿಣಿ ಸ್ತ್ರೀಯರಿಗೆ ಮತ್ತು […]

Advertisement

Wordpress Social Share Plugin powered by Ultimatelysocial