ಬೀದರ್ ಜಿಲ್ಲೆಯಲ್ಲಿ ಮಳೆ ಆರ್ಭಟ-ಸ್ಥಳಕ್ಕೆ ಜೆಡಿಎಸ್ ಶಾಸಕ ಬಂಡೆಪ್ಪ ಭೇಟಿ

ನಿರಂತರವಾಗಿ ಸುರಿದ ಮಳೆಯಿಂದಾಗಿ ಬೀದರ್ ಜಿಲ್ಲೆಯಲ್ಲಿ ರೈತರ ಜಮೀನುಗಳಲ್ಲಿ ನೀರು ನುಗ್ಗಿದ್ದು, ಅನೇಕ ಬೆಳೆಗಳು ಹಾನಿಗೊಳಗಾಗಿವೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲ ಮಾಡಿ ಬೀಜ, ಗೊಬ್ಬರ ಖರೀದಿಸಿದ ರೈತರು ಹಾಕಿದ ಬಂಡವಾಳವು ತೆಗೆದುಕೊಳ್ಳಲಾಗದಂತ ಪರಿಸ್ಥಿತಿಗೆ ಸಿಲುಕಿದ್ದಾರೆ.ವಿವಿಧ ಗ್ರಾಮಗಳಿಗೆ ಜೆಡಿಎಸ್ ಶಾಸಕ ಬಂಡೆಪ್ಪ ಕೃಷಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು,ಕೃಷಿ ಅಧಿಕಾರಿಗಳು, ಸಂಬಂಧಿಸಿದ ಸಚಿವರು ಹಾನಿಗೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು.ಸರ್ಕಾರ ರೈತರ ನೆರವಿಗೆ ಬರಬೇಕಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಕನ್ನಡ ಪರಿಷತ್ ನಿವೇಶನಕ್ಕೆ ಆಗ್ರಹ-ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಮನವಿ

Thu Oct 22 , 2020
ಕನ್ನಡ ಸಾಹಿತ್ಯ ಪರಿಷತ್ ನಿವೇಶನ ಶೀಘ್ರವಾಗಿ ಕೊಡುವಂತೆ ಕುರಿತು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ತಹಶೀಲ್ದಾರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚೌಹಾಣ್ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಶೀಘ್ರವಾಗಿ ನಿವೇಶನ ಕೊಡದಿದ್ದರೆ ಸಾಹಿತ್ಯ ಪರಿಷತ್ ನಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಎಚ್ಚರಿಕೆ ನೀಡಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial