ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್(84)​ ಇನ್ನು ನೆನಪು ಮಾತ್ರ.

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್(84)​ ಇನ್ನು ನೆನಪು ಮಾತ್ರ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಫೆ.19) ಕೊನೆಯುಸಿರೆಳೆದಿದ್ದಾರೆ.ವೀರ ಸಂಕಲ್ಪ’ ಸಿನಿಮಾ ಮೂಲಕ ಪಾದಾರ್ಪಣೆ ಮಾಡಿದ ರಾಜೇಶ್ ಅವರು ಸೊಸೆ ತಂದ ಸೌಭಾಗ್ಯ, ಬಿಡುಗಡೆ, ಕ್ರಾಂತಿವೀರ, ವಿಷಕನ್ಯೆ, ದೇವರ ದುಡ್ಡು, ಕಲಿಯುಗ, ವಸಂತ ನಿಲಯ, ದೇವರ ಮನೆ, ತವರು ಮನೆ, ಭಲೇ ಭಾಸ್ಕರ, ನಮ್ಮ ಬದುಕು, ದೇವರ ಮಕ್ಕಳು, ಕಾಣಿಕೆ, ಎರಡು ಮುಖ, ಕಪ್ಪು ಬಿಳುಪು, ಸುಖ ಸಂಸಾರ, ಪೂರ್ಣಿಮಾ, ಪಿತಾಮಹ, ಶ್ರೀರಾಮಾಂಜನೇಯ ಯುದ್ದ, ಪ್ರತಿಧ್ವನಿ.ಹೀಗೆ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ರಾಜೇಶ್​ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಾಯಕ ಹಾಗೂ ಪೋಷಕ ಪಾತ್ರಗಳಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಅವರ ಅಪರೂಪದ ಫೋಟೋಗಳು ಇಲ್ಲಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

"ಏರ್ ಇಂಡಿಯಾ ಉಚಿತ ವಿಮಾನ ಟಿಕೆಟ್‌"ಗಳನ್ನು ನೀಡುತ್ತಿದೆಯೇ? ಈ ಜಾಹೀರಾತಿನ ಹಿಂದಿನ ಸತ್ಯವನ್ನು ಇಲ್ಲಿ ತಿಳಿಯಿರಿ

Sat Feb 19 , 2022
ಬೆಂಗಳೂರು: ಹೈಕೋರ್ಟ್ ಮಧ್ಯಂತರ ಆದೇಶದ ಹೊರತಾಗಿಯೂ ರಾಜ್ಯದ ಹಲವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜವಂಶಸ್ಥ ಯದುವೀರ್ ಒಡೆಯರ್, ಸರ್ಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದ್ದಾರೆ.ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯ ಹಾಗೂ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಕಟಿಬದ್ಧರಾಗಿರಬೇಕು. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯವಿಲ್ಲ ಎಂದು ಹೇಳಿದ್ದಾರೆ.ಹಿಜಾಬ್ ವಿವಾದ ಕುರಿತು ಹೈಕೋರ್ಟ್ […]

Advertisement

Wordpress Social Share Plugin powered by Ultimatelysocial