ಕಲಬುರಗಿಯಲ್ಲಿ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ ರಾಜೀವ್ ಹೇಳಿಕೆ
ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮವನ್ನಾಗಿ ಮಾಡಲು ಸಾಧ್ಯವಾಗಿದ್ದು ಡಬಲ್ ಎಂಜಿನ್ ಸರ್ಕಾರದಿಂದ
ಕಾಂಗ್ರೆಸ್ ಇಷ್ಟು ವರ್ಷಗಳ ಕಾಲ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ
ರಾಜ್ಯದಲ್ಲಿ ವೇಗವಾಗಿ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳನ್ನಾಗಿ ಮಾಡಲಾಗಿದೆ
ತಾಂಡಾ ಜನರಿಗೆ ಹಕ್ಕುಪತ್ರ ನೀಡಲು ಜ 19 ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ ಆಗಮನ
ಮಳಖೇಡ ಬಳಿ ಆಯೋಜಿಸಲಾಗಿರೋ ಹಕ್ಕುಪತ್ರ ವಿತರಣ ಕಾರ್ಯಕ್ರಮ
ಫೆಬ್ರವರಿ ಅಂತ್ಯದವರೆಗೆ ರಾಜ್ಯಾದ್ಯಂತ ಸಾವಿರ ತಾಂಡಾಗಳನ್ನ ಕಂದಾಯ ಗ್ರಾಮವಾಗಿ ಮಾರ್ಪಾಡು
50 ಸಾವಿರಕ್ಕೂ ಅಧಿಕ ಜನರಿಗೆ ಕಂದಾಯ ಹಕ್ಕುಪತ್ರ ವಿತರಣೆ ಮಾಡಲಾಗುವುದು
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ತಾಂಡಾ ಜನರಿಗೆ ಹಕ್ಕುಪತ್ರ ವಿತರಣೆ
ಸಮಾರಂಭಕ್ಕೆ ಐದು ಲಕ್ಷ ಜನ ಭಾಗಿ ನಿರೀಕ್ಷೆ
ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ.
https://play.google.com/store/apps/details?id=com.speed.newskannada