ಶಿವಣ್ಣನಿಂದ ರಾಜ್‍ಪುತ್ಥಳಿ ಅನಾವರಣ

65 ನೇ ಕನ್ನಡ ರಾಜೋತ್ಸವ ಹಿನ್ನೆಲೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮೇಯರ್ ಮುತ್ತಣ್ಣ ಹೆಸರಿನಲ್ಲಿ ರಾಜ್ ಕುಮಾರ್ ಪುತ್ಥಳಿ ಅನಾವರಣ ಮಾಡಲಾಯಿತು.ಈ ವೇಳೆ ನಟ ಶಿವರಾಜ್ ಕುಮಾರ್ ಮಾತನಾಡಿ ಡಾ.ರಾಜ್ ಕುಮಾರ್ ಮಕ್ಕಳು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತೆ.ನವೆಂಬರ್ ತಿಂಗಳಲ್ಲಿ ಅಪ್ಪಾಜಿ ಪ್ರತಿಮೆ ಅನಾವರಣ ಮಾಡಿದ್ದು. ಖುಷಿ ವಿಚಾರ.ಬಿಬಿಎಂಪಿಯ ಒಳ್ಳೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಲು ಅವಕಾಶ ನೀಡಿದೆ ಎಂದ ನಟ ಶಿವರಾಜ್ ಕುಮಾರ್ ಹೇಳಿದ್ರು. ಕಾರ್ಯಕ್ರಮದಲ್ಲಿಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ . ಸೇರಿಂದತೆ ಬಿಬಿಎಂಪಿ‌ ಅಧಿಕಾರಿಗಳು‌ ಭಾಗಿಯಾಗಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಚಿಲ್ಲರೆ ಕೇಳಿದ್ದಕ್ಕೆ ರಸ್ತೆಯಲ್ಲಿ ಹೊಡೆದಾಟ

Sat Nov 28 , 2020
ಚಿಲ್ಲರೆ ಹಣ ಕೇಳಿದ್ದಕ್ಕೆ ಪ್ರಯಾಣಿಕನ ಮೇಲೆ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಮುಳುಬಾಗಿಲು ಪಟ್ಟಣದ ಹಳೇ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಟಿಕೆಟ್ ಹಿಂದೆ ಐದು ರೂಪಾಯಿ ಚಿಲ್ಲರೆ ಬರೆದುಕೊಟ್ಟಿದ್ದ ಕಂಡಕ್ಟದ್ರು. ನಂತರ ನಿಲ್ದಾಣ ಬಂದಾಗ ಪ್ರಯಾಣ ಚಿಲ್ಲರೆ ಕೊಡುವಂತೆ ಕಂಡಕ್ಟರ್ ಬಳಿ ಕೇಳಿದ್ದಾನೆ . ಆಗ ಕಂಡಕ್ಟರ್ ಚಿಲ್ಲರೆ ಇಲ್ಲವೆಂದಿದ್ದು ಇಬ್ಬರ ನಡುವೆ ಇದೇ ವಿಚಾರಕ್ಕೆ ಪ್ರಯಾಣಿಕ ಹಾಗೂ ಕಂಡಕ್ಟರ್ ನಡುವೆ ಮಾತಿನ ಚಕಮಕಿ ನಡೆದು,ರಸ್ತೆಯಲ್ಲೇ […]

Advertisement

Wordpress Social Share Plugin powered by Ultimatelysocial