ನೆಲ್ಸನ್​ ದಿಲೀಪ್​ ಕುಮಾರ್ ಅವರು ‘ಬೀಸ್ಟ್’ ಚಿತ್ರದ ಕೊನೆಯ ಹಂತದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ!

ನೆಲ್ಸನ್​ ದಿಲೀಪ್​ ಕುಮಾರ್ ಅವರು ‘ಬೀಸ್ಟ್’ ಚಿತ್ರದ ಕೊನೆಯ ಹಂತದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುವ ನಿರೀಕ್ಷೆ ಇದೆ. ನೆಲ್ಸನ್​ ದಿಲೀಪ್​ ಅವರು ಈ ಮೊದಲು ‘ಡಾಕ್ಟರ್​​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್​ ಹಿಟ್​ ಆಗಿತ್ತು.’ ಚಿತ್ರ ಸೂಪರ್ ಹಿಟ್​ ಆಗಿತ್ತು. ಈಗ ರಜನಿಕಾಂತ್ ನಟನೆಯ 169ನೇ ಸಿನಿಮಾ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಚಿತ್ರಕ್ಕೆ ಯುವ ನಿರ್ದೇಶಕರು ಆಯ್ಕೆ ಆಗಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. ಈ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ ಎನ್ನಲಾಗಿದೆ. ಈ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.ನೆಲ್ಸನ್​ ದಿಲೀಪ್​ ಕುಮಾರ್ ಅವರು ‘ಬೀಸ್ಟ್’ ಚಿತ್ರದ ಕೊನೆಯ ಹಂತದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುವ ನಿರೀಕ್ಷೆ ಇದೆ. ನೆಲ್ಸನ್​ ದಿಲೀಪ್​ ಅವರು ಈ ಮೊದಲು ‘ಡಾಕ್ಟರ್​​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಅವರು ರಜನಿಕಾಂತ್​ ಜತೆ ಈಗ ಕೈಜೋಡಿಸುತ್ತಿದ್ದಾರೆ ಅನ್ನೋದು ವಿಶೇಷ.’ರಜನಿಕಾಂತ್ ಮತ್ತು ನೆಲ್ಸನ್ ಮುಂದಿನ ಚಿತ್ರಕ್ಕಾಗಿ ಜೊತೆಯಾಗುತ್ತಿದ್ದಾರೆ. ಇದು ವಿಶಿಷ್ಟವಾದ ಸಿನಿಮಾ ಆಗಿರಲಿದ್ದು, ಏಪ್ರಿಲ್ ಅಂತ್ಯ/ಮೇ ಆರಂಭದಲ್ಲಿ ಚಿತ್ರ ಸೆಟ್ಟೇರಲಿದೆ. ಆ ನಂತರ ವೇಗವಾಗಿ ಶೂಟಿಂಗ್​ ಪೂರ್ಣಗೊಳಿಸಿ, ಮುಂದಿನ ವರ್ಷದ ಸಂಕ್ರಾಂತಿ ವೇಳೆಗೆ ಸಿನಿಮಾ ತೆರೆಗೆ ತರುವ ಆಲೋಚನೆಯಲ್ಲಿ ಚಿತ್ರ ತಂಡ ಇದೆ’ ಎಂದು ಮೂಲಗಳು ತಿಳಿಸಿರುವುದಾಗಿ ತಮಿಳು ಮಾಧ್ಯಮಗಳು ವರದಿ ಮಾಡಿವೆ.ವಿಶೇಷ ವಿಡಿಯೋದೊಂದಿಗೆ ಈ ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಮಾಡಲು ಚಿತ್ರತಂಡ ಪ್ಲ್ಯಾನ್​ ರೂಪಿಸಿದೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಲಿದ್ದು, ಅನಿರುದ್ಧ್ ಸಂಗೀತ ಮತ್ತು ಹಿನ್ನೆಲೆ ಸಂಗೀತವನ್ನು ಮಾಡಲಿದ್ದಾರೆ.ಸ್ಟಾರ್​ ನಟರ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ ಅದರ ಎದುರು ಒಂದಷ್ಟು ಚಿತ್ರಗಳು ರಿಲೀಸ್​ಗೆ ಸಿದ್ಧವಾಗುತ್ತದೆ. ಈಗ ‘ಕೆಜಿಎಫ್​ 2’ ಎದುರು ದೊಡ್ಡದೊಡ್ಡ ಚಿತ್ರಗಳು ಸ್ಪರ್ಧೆಗೆ ಇಳಿಯೋಕೆ ರೆಡಿ ಆಗಿವೆ. ಹೊಸ ವರ್ಷದ ಪ್ರಯುಕ್ತ ‘ಬೀಸ್ಟ್​’ ಸಿನಿಮಾ ತಂಡ ಹೊಸ ಪೋಸ್ಟರ್​ ರಿಲೀಸ್​ ಮಾಡಿತ್ತು. ಈ ಪೋಸ್ಟರ್​ನಲ್ಲಿ ಏಪ್ರಿಲ್​ನಲ್ಲಿ ಚಿತ್ರಮಂದಿರಕ್ಕೆ ಲಗ್ಗೆ ಇಡುವ ಬಗ್ಗೆ ತಂಡ ಘೋಷಣೆ ಮಾಡಿದೆ. ಅದು ‘ಕೆಜಿಎಫ್​ 2′ ಎದುರೇ ಆಗಿರಲಿದೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ.’ಕೆಜಿಎಫ್​ 2’ ತಮಿಳಿಗೂ ಡಬ್​ ಆಗಿ ತೆರೆಕಾಣುತ್ತಿದೆ. ಒಂದೊಮ್ಮೆ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್​ ಆಗದೇ ಇದ್ದರೆ ಈ ಚಿತ್ರದ ಕಮಾಯಿ ಹೆಚ್ಚಲಿದೆ. ಇದಕ್ಕೆ ತಡೆ ನೀಡಬೇಕು ಎಂದು ಪರಭಾಷಿಗರು ಪ್ಲ್ಯಾನ್​ ರೂಪಿಸಿದಂತಿದೆ. ಈ ಕಾರಣಕ್ಕೆ ಕಾಲಿವುಡ್​ನಿಂದ ‘ಬೀಸ್ಟ್​’ ಚಿತ್ರವನ್ನು ಸ್ಪರ್ಧೆಗೆ ಇಳಿಸಲು ಪ್ಲ್ಯಾನ್​ ಮಾಡಿದ್ದಾರೆ ಎನ್ನಲಾಗುತ್ತಿದೆ.ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿ. ಅವರು ಇದೇ ಮೊದಲ ಬಾರಿಗೆ ವಿಜಯ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ನೆಲ್ಸನ್​ ದಿಲೀಪ್​ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಮ್ಮು ಮತ್ತು ಕಾಶ್ಮೀರದ ಚೆನಾಬ್ ನದಿಯ ಮೇಲಿನ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ;

Tue Feb 8 , 2022
ಭಾರತೀಯ ರೈಲ್ವೇ ಚೀನಾಬ್ ನದಿಯ ಮೇಲೆ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ನಿರ್ಮಿಸುತ್ತಿದೆ, ಇದು 1.3-ಕಿಮೀ ಉದ್ದ ಮತ್ತು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿದೆ. ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲ್ ಲಿಂಕ್ (USBRL) ಯೋಜನೆಯಡಿಯಲ್ಲಿ ಕತ್ರಾ ಮತ್ತು ಬನಿಹಾಲ್ ನಡುವಿನ 111-ಕಿಮೀ ವ್ಯಾಪ್ತಿಯಲ್ಲಿ ಸೇತುವೆಯು ನಿರ್ಣಾಯಕ ಕೊಂಡಿಯಾಗಿದೆ ಎಂದು ಹೇಳಲಾಗುತ್ತದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆಯ ಕಮಾನು ಚೆನಾಬ್ ಸೇತುವೆಯ […]

Advertisement

Wordpress Social Share Plugin powered by Ultimatelysocial