ಮಗಳ ವಿಚ್ಛೇದನದ ಸುದ್ದಿ ಸೂಪರ್‌ಸ್ಟಾರ್ ರಜನಿಕಾಂತ್ ಮಾನಸಿಕವಾಗಿ ಕುಗ್ಗಿದ್ದರು ಎಂಬ ಸುದ್ದಿ ಹರಿದಾಡಿತ್ತು.

 

ಮಗಳ ವಿಚ್ಛೇದನದ ಸುದ್ದಿ ಸೂಪರ್‌ಸ್ಟಾರ್ ರಜನಿಕಾಂತ್ ಮಾನಸಿಕವಾಗಿ ಕುಗ್ಗಿದ್ದರು ಎಂಬ ಸುದ್ದಿ ಹರಿದಾಡಿತ್ತು. ರಜನಿಕಾಂತ್ ಸದ್ಯ ಸಿನಿಮಾ ಮಾಡುವುದು ಅನುಮಾನ ಎನ್ನುವ ಮಾತು ಕೇಳಿಬಂದಿತ್ತು. ಆದರೆ, ರಜನಿ ಆ ಎಲ್ಲಾ ಊಹಾ-ಪೋಹಗಳಿಗೆ ಹೊಸ ಸಿನಿಮಾ ಅನೌನ್ಸ್ ಮಾಡಿ ತೆರೆ ಎಳೆದಿದ್ದಾರೆ.ರಜನಿಕಾಂತ್ 169ನೇ ಸಿನಿಮಾವನ್ನು ಕೆಲವೇ ದಿನಗಳ ಹಿಂದೆ ಘೋಷಣೆ ಮಾಡಲಾಗಿದೆ. ನೆಲ್ಸನ್ ದಿಲೀಪ್ ಕುಮಾರ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.ರಜನಿಕಾಂತ್ 169ನೇ ಸಿನಿಮಾ ಅನೌನ್ಸ್ ಆಗುತ್ತಿದ್ದಂತೆ ತಲೈವಾ ಅಭಿಮಾನಿಗಳಿಗೆ ಜೀವ ಬಂದಂತಾಗಿದೆ. ಅದರಲ್ಲೂ ಫಸ್ಟ್ ಲುಕ್ ನೋಡಿದ ಮೇಲಂತೂ ಸೂಪರ್‌ಸ್ಟಾರ್ ಭೂಮಿ ಮೇಲೆ ನಿಲ್ಲುತ್ತಿಲ್ಲ. ಈಗ ಕಾಲಿವುಡ್‌ ಅಂಗಳದಿಂದ ಮತ್ತೊಂದು ಸುದ್ದಿ ಕೇಳಿಬರುತ್ತಿದೆ. ರಜನಿಕಾಂತ್ ಸಿನಿಮಾದಲ್ಲಿ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ನಟಿಸುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಅಸಲಿಗೆ ಈ ಸುದ್ದಿ ನಿಜವೇ?

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟೈಪ್ 2 ಡಯಾಬಿಟಿಸ್ ಪೀಡಿತರಿಗೆ ಮದ್ಯಪಾನ ಆರೋಗ್ಯಕ್ಕೆ ಒಳ್ಳೆಯದೇ.?

Sat Feb 19 , 2022
ಟೈಪ್ 2 ಡಯಾಬಿಟಿಸ್ ಪೀಡಿತರಿಗೆ ಮದ್ಯಪಾನ ಮಾಡುವ ವಿಚಾರದಲ್ಲಿ ಏನು ಹೇಳಬೇಕೆಂದು ವೈದ್ಯರಿಗೂ ಭಾರೀ ತಲೆನೋವು ಕೊಡುವ ಸಂಗತಿ. ಸೀಮಿತ ಪ್ರಮಾಣದಲ್ಲಿ ಮದ್ಯಪಾನ ಮಾಡುವುದರಿಂದ ಹೃದಯಾಘಾತದ ರಿಸ್ಕ್‌ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ ಕಾರಣ, ಡಯಾಬಿಟಿಕ್ ಪೀಡಿತರಿಗೂ ಒಂದು ಮಟ್ಟದಲ್ಲಿ ಇದು ಸಿಹಿ ಸುದ್ದಿಯೇ ಎನ್ನಬಹುದು.ಮತ್ತೊಂದೆಡೆ, ಮಧುಮೇಹ ಹೊಂದಿರುವ ಜನರು ತಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಉತ್ತಮವಾಗಿ ನಿಯಂತ್ರಿಸಲು ಆಲ್ಕೋಹಾಲ್ ಸೇವನೆಯನ್ನು ಮಿತಿಗೊಳಿಸಲು ಮುಂದಾಗಿದ್ದಾರೆ. ಆದರೆ ಒಂದು ದಿನದಲ್ಲಿ […]

Advertisement

Wordpress Social Share Plugin powered by Ultimatelysocial