ರಾಜ್ಯ ಯುವ ಪ್ರಶಸ್ತಿಗೆ ಆಯ್ಕೆ.

 

ಪಟ್ಟಣದ ಪಿಲೇಕೆಮ್ಮ ನಗರದ ಸಮಾಜ ಸೇವಕ ಪ್ರಶಾಂತ ಕಾಳೆಯವರು 2022-23ನೇ ಸಾಲಿನ ರಾಜ್ಯ ಯುವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಯುವ ಒಕ್ಕೂಟ ಬೆಂಗಳೂರ ಹಾಗೂ ದಕ್ಷೀಣ ಕನ್ನಡ ಜಿಲ್ಲೇಯ ಕಡಪಾ ತಾಲೂಕಿನಲ್ಲಿ ದಿ, 18 ಬುಧವಾರದಂದು ಹಮ್ಮಿಕೊಂಡಿರುವ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಹಾಗೂ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ, ಎಸ್ ಬಾಲಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ .

Tue Jan 17 , 2023
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಜೆ.ಪಿ ನಡ್ಡಾ ಅವರನ್ನು ಜೂನ್ 2024ರವರೆಗೆ ಮುಂದುವರೆಸಲು, ಇಂದು ನಡೆದಂತ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಈ ಸಂಬಂಧ ದೆಹಲಿಯಲ್ಲಿ ಮಹತ್ವದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯ 2ನೇ ದಿನದ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಮುಂದುವರೆಸೋ ಚರ್ಚೆ ನಡೆಯಿತು. ಈ ಸಭೆಯ ಬಳಿಕ ಮಾತನಾಡಿದಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಾರತೀಯ ಜನತಾ […]

Advertisement

Wordpress Social Share Plugin powered by Ultimatelysocial