ರಾಜ್ಯದ ರೈತ ಸಮುದಾಯಕ್ಕೆ ಸಿಹಿಸುದ್ದಿ : ಜನವರಿ 26 ಕ್ಕೆ ರೈತರ ಮನೆ ಬಾಗಿಲಿಗೆ ಉಚಿತ ಪಹಣಿ

ರಾಜ್ಯದ ರೈತ ಸಮುದಾಯಕ್ಕೆ ಸಿಹಿಸುದ್ದಿ : ಜನವರಿ 26 ಕ್ಕೆ ರೈತರ ಮನೆ ಬಾಗಿಲಿಗೆ ಉಚಿತ ಪಹಣಿ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜನವರಿ 26 ರ ಗಣರಾಜ್ಯೋತ್ಸವ ದಿನದಂದು ರೈತರ ಮನೆ ಬಾಗಿಲಿಗೆ ಉಚಿತ ಪಹಣಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 26 ರಂದು ಕಂದಾಯ ಇಲಾಖೆಯಿಂದ ಹಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಲಾಗುವುದು. ಈ ಪೈಕಿ ಪಹಣಿಯನ್ನು ಉಚಿತವಾಗಿ ನೀಡುವ ಕಾರ್ಯಕ್ರಮವೂ ಒಂದಾಗಿದೆ. ಒಂದೇ ದಿನದಲ್ಲಿ ಪಹಣಿನೀಡುವ ಕೆಲಸ ಮಾಡಲಿದ್ದೇವೆ. 45 ಲಕ್ಷ ರೈತರಿಗೆ ಮನೆ ಬಾಗಿಲಿಗೆ ಪಹಣಿ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕ್ರೀಡಾಪಟುಗಳಿಗೆ ಸಿಹಿ ಸುದ್ದಿ : 249 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Sun Jan 2 , 2022
ನವದೆಹಲಿ: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್, ಸಿಐಎಸ್‌ಎಫ್ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ಸೈಟ್ cisfrectt.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾರ್ಚ್ 31, 2022 ರವರೆಗೆ ಅರ್ಜಿ ಸಲ್ಲಿಕೆಯನ್ನು ಮಾಡಬಹುದು. ಈ ನೇಮಕಾತಿ ಡ್ರೈವ್ ಸಂಸ್ಥೆಯಲ್ಲಿ 249 ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. 2021 ರ ಕ್ರೀಡಾ ಕೋಟಾದ ವಿರುದ್ಧ ಹೆಡ್ ಕಾನ್ಸ್‌ಟೇಬಲ್ […]

Advertisement

Wordpress Social Share Plugin powered by Ultimatelysocial