GOOD NEWS:ರಾಜ್ಯದ ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರ ಯೋಜನೆ;

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯಡಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆಯವರು ಮತ್ತು ಸಹಾಯಕ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆಯಡಿ ಫಲಾನುಭವಿಯಾಗಿ ನೋಂದಾಯಿಸಿಕೊಳ್ಳುವಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ.

ವೃದ್ಧಾಪ್ಯದಲ್ಲಿ ಮಾಸಿಕ ಪಿಂಚಣಿ ಸೌಲಭ್ಯವನ್ನು ಒದಗಿಸುವ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಸದರಿ ಯೋಜನೆಯ ಸೌಲಭ್ಯವನ್ನು 18-40 ವರ್ಷ ವಯೋಮಾನದ ಅಸಂಘಟಿತ ವಲಯದ ಕಾರ್ಮಿಕ ಪಡೆದುಕೊಳ್ಳಲು ಅರ್ಹರಿದ್ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯಡಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆಯವರು ಮತ್ತು ಸಹಾಯಕ ಅಡುಗೆ ಸಿಬ್ಬಂದಿಯನ್ನು ಅಗತ್ಯ ಮಾಹಿತಿ ನೀಡಿ ಫಲಾನುಭವಿಯಾಗಿ ನೋಂದಾಯಿಸಿಕೊಳ್ಳುವಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

೨೫ ವರ್ಷದ ನಂತರ ಕಾಂಗ್ರೆಸ್‌ ಗೆ ಗಂಡು ಮಗು ಆಗಿದೆ – ಈಶ್ವರಪ್ಪ

Thu Dec 30 , 2021
ಪುರಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿ, ಕಾಂಗ್ರೆಸ್ ಬಹುತೇಕ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿತು. ಇದರ ಬೆನ್ನಲೆ ಸಚಿವ ಈಶ್ವರಪ್ಪ ಸುದ್ಧಿಗೋಷ್ಠಿಯಲ್ಲಿ, ಕಾಂಗ್ರೆಸ್‌ ಪಡಸಾಲೆಯಲ್ಲಿ ೨೫ ವರ್ಷದ ನಂತರ ಗಂಡು ಮಗು ಜನಿಸಿದಂತಾಗಿದೆ ಎಂದು ಟಿಕೆ ಮಾಡಿದ್ದಾರೆ. ಗಂಡು ಮಗುವಿಗಾಗಿ ಕಾಯುತ್ತಾ ಇದ್ದವರ ಮನೆಯಲ್ಲಿ ಗಂಡು ಮಗು ಆದಂತೆ ಆಗಿದೆ ಕಾಂಗ್ರೆಸ್ಸಿಗರ ಪಾಡು. ಹಾಗಾಗಿ ಸಂಭ್ರಮಿಸಲಿ ಆದ್ರೆ ಗೆದ್ದಿರುವ  ಖುಷಿಯಲ್ಲಿ ಅಕ್ಕ ಪಕ್ಕದ ಮನೆಯವರಿಗೆ ಬೈ ಕೂಡದು ಎಂದು ತಿಳಿಸಿದ್ದಾರೆ. ಇತ್ತೀಚಿನ […]

Advertisement

Wordpress Social Share Plugin powered by Ultimatelysocial