ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಾರಿಗೆ ಸಚಿವ ಶ್ರೀ ರಾಮಲು ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿ: ಹಿಜಾಬ್ ದ್ವೇಷ ಭಾವನೆ ಬಿತ್ತಿದ್ದೆ ಬಿಜೆಪಿ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಾರಿಗೆ ಸಚಿವ ಶ್ರೀ ರಾಮಲು ಆಕ್ರೋಶ ವ್ಯಕ್ತಪಡಿಸಿದರು.ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಸಿದ್ದರಾಮಯ್ಯ ಅವರು ರಾಜಕೀಯ ಸ್ಕೋರ್ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ.ಕ್ರಿಕೆಟ್ ಇತರ ಕ್ರೀಡೆಗಳಲ್ಲಿ ಆಟಗಾರರು ಸ್ಕೋರ್ ಮಾಡುವ ರೀತಿ ಪೊಲಿಟಿಕಲ್ ಸ್ಕೋರ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.ಸಿದ್ದರಾಮಯ್ಯ ಅವರು ಮಾಜಿ ಸಿಎಂ ಮುಖ್ಯಮಂತ್ರಿಗಳಾಗಿದ್ದು, ಅವರ ಮಟ್ಟಕ್ಕೆ ಇಳಿಯುವ ಪ್ರಯತ್ನ ನಾನು ಮಾಡಲ್ಲ. ಹಿಜಾಬ್ ವಿಚಾರ ಕೋರ್ಟನಲ್ಲಿದೆ. ಹಾಗಾಗಿ ಈ ಹಂತದಲ್ಲಿ ನಾನು ಹೆಚ್ಚೆನು ಮಾತನಾಡಲಾರೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

PUBG:BGMI ಲೈಟ್ ಇಂಡಿಯಾ ಲಾಂಚ್ ದಿನಾಂಕ, ಆರಂಭಿಕ ಪ್ರವೇಶ, ಪೂರ್ವ-ನೋಂದಣಿ;

Fri Feb 11 , 2022
BGMI ಲೈಟ್ ಖಂಡಿತವಾಗಿಯೂ ಭಾರತದ ಗೇಮರುಗಳಿಗಾಗಿ ಪಟ್ಟಣದ ಚರ್ಚೆಯಾಗಿದೆ. ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಇಂಡಿಯಾ ತನ್ನ ಬ್ಯಾಟಲ್ ರಾಯಲ್ ಮೋಡ್‌ಗೆ ಈಗಾಗಲೇ ಪ್ರಸಿದ್ಧವಾಗಿದೆ ಮತ್ತು ಅತ್ಯಂತ ಜನಪ್ರಿಯವಾಗಿದೆ. ಕ್ರಾಫ್ಟನ್‌ನಿಂದ ಬರುತ್ತಿರುವ, ಗೇಮರುಗಳು BGMI ಅನುಭವವನ್ನು ಆನಂದಿಸುತ್ತಿದ್ದಾರೆ. ಬಿಜಿಎಂಐ ಲೈಟ್ ಅನ್ನು ಶೀಘ್ರದಲ್ಲೇ ಪ್ರಾರಂಭಿಸಲು ಸಲಹೆ ನೀಡಲಾಗಿರುವುದರಿಂದ ವಿಷಯಗಳು ಇನ್ನಷ್ಟು ಉತ್ತಮಗೊಳ್ಳಲಿವೆ. BGMI ಲೈಟ್ ಎಂದರೇನು? ಹಿಂತಿರುಗಿ ನೋಡಿದಾಗ, ಮೂಲಭೂತ ವೈಶಿಷ್ಟ್ಯಗಳೊಂದಿಗೆ ಸ್ಮಾರ್ಟ್‌ಫೋನ್‌ಗಳನ್ನು ಬಳಸುವ ಗೇಮರುಗಳಿಗಾಗಿ ಕ್ರಾಫ್ಟನ್ PUBG ಮೊಬೈಲ್ ಲೈಟ್ ಅನ್ನು […]

Advertisement

Wordpress Social Share Plugin powered by Ultimatelysocial