ಇಲ್ಲಿನ ‘ಸಮಾನತೆಯ ಪ್ರತಿಮೆ’ ಆವರಣದಲ್ಲಿ ಸ್ಥಾಪಿಸಲಾಗಿರುವ ಧಾರ್ಮಿಕ ಸುಧಾರಕ ರಾಮಾನುಜಾಚಾರ್ಯರ ಚಿನ್ನದ ಮೂರ್ತಿ!

ಹೈದರಾಬಾದ್‌  ಪಿಟಿಐ : ಇಲ್ಲಿನ ‘ಸಮಾನತೆಯ ಪ್ರತಿಮೆ’ ಆವರಣದಲ್ಲಿ ಸ್ಥಾಪಿಸಲಾಗಿರುವ ಧಾರ್ಮಿಕ ಸುಧಾರಕ ರಾಮಾನುಜಾಚಾರ್ಯರ ಚಿನ್ನದ ಮೂರ್ತಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಭಾನುವಾರ ಅನಾವರಣಗೊಳಿಸಲಿದ್ದಾರೆ. 54 ಇಂಚು ಎತ್ತರವಿರುವ ಈ ಮೂರ್ತಿಯನ್ನು 120 ಕೆ.ಜಿ ಚಿನ್ನದಿಂದ ನಿರ್ಮಿಸಲಾಗಿದೆ.’ಜೀವಾ’ ಆಶ್ರಮವನ್ನು ಭಾನುವಾರ ಮಧ್ಯಾಹ್ನ 3.30ಕ್ಕೆ ತಲುಪಲಿರುವ ರಾಷ್ಟ್ರಪತಿ ಅವರು, ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.’ಸಮಾನತೆಯ ಪ್ರತಿಮೆ’ ಎಂದು ಗುರುತಿಸಲಾಗಿರುವ ರಾಮಾನುಜಾಚಾರ್ಯರ 216 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆ.5ರಂದು ಅನಾವರಣಗೊಳಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

SANDALWOOD SULTAN:ಪುನೀತ್ ರಾಜ್ಕುಮಾರ್ ಅವರ ನಿಧನದಿಂದಾಗಿ ಸ್ಯಾಂಡಲ್ವುಡ್ ಸ್ಟಾರ್ ದರ್ಶನ್ ತಮ್ಮ ಹುಟ್ಟುಹಬ್ಬವನ್ನು ಆಚರಿಸುವುದಿಲ್ಲ;

Sat Feb 12 , 2022
ಸ್ಯಾಂಡಲ್‌ವುಡ್ ಸ್ಟಾರ್ ದರ್ಶನ್ ಫೆಬ್ರವರಿ 16 ರಂದು 45 ನೇ ವರ್ಷಕ್ಕೆ ಕಾಲಿಡಲಿದ್ದಾರೆ ಮತ್ತು ಅಭಿಮಾನಿಗಳು ತಮ್ಮ ಉತ್ಸಾಹವನ್ನು ತಡೆಯಲು ಸಾಧ್ಯವಿಲ್ಲ. ಆದರೆ, ನಟ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಬಿಟ್ಟುಬಿಡಲು ನಿರ್ಧರಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ನಿಧನ ಮತ್ತು ನಡೆಯುತ್ತಿರುವ ಸಾಂಕ್ರಾಮಿಕ ರೋಗ ಎಂದು ಅವರು ತಮ್ಮ ನಿರ್ಧಾರದ ಹಿಂದಿನ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ನಡುವೆ ಆಚರಿಸುವುದಿಲ್ಲ ಎಂದು ಚಾಲೆಂಜಿಂಗ್ ಸ್ಟಾರ್ ಸಾಮಾಜಿಕ […]

Advertisement

Wordpress Social Share Plugin powered by Ultimatelysocial