ರಾಮದುರ್ಗ ಪಟ್ಟಣದಲ್ಲಿ ಹಾಡು ಹಗಲೇ ಮನೆ ದರೋಡೆ.

ರಾಮದುರ್ಗ ಪಟ್ಟಣದ ಉಮತಾರ ಪ್ಲಾಟನಲ್ಲಿ ನಡೆದ ಘಟನೆ.

ಶಿವಾನಂದ ಛಾಯಾಪ್ಪಗೋಳ
ಪ್ರೌಢಶಾಲಾ ಶಿಕ್ಷಕ
ಎಂಬವರ ಮನೆಯಲ್ಲಿ ಕೃತ್ಯ ಎಸಗಿದ ಇಬ್ಬರು ದರೋಡೇಕೋರರು.

ಮಧ್ಯಾಹ್ನ ಸಮಯ ಇಬ್ಬರು ದರೋಡೆಕೋರಿಂದ ಕೈ ಚಳಕ.

ನಾವು ಪುರಸಭೆಯವರು ಮನೆಗೆ ಉಚಿತವಾಗಿ ಕುಡಿಯುವ ನೀರಿನ ನಳ ಕೂಡಿಸುತ್ತೇವೆ ಎಂದು ಹೇಳಿ ಮನೆಯಲ್ಲಿ ಒಬ್ಬಂಟೆ ವೃದ್ಧ ಮಹಿಳೆಯನ್ನು ಯಾಮಾರಿಸಿ ಮನೆಯಲ್ಲಿದ್ದ ಸುಮಾರು 21ತೊಲಿ ಬಂಗಾರ ಮತ್ತು ಮೂರು ಸಾವಿರ ರೂಪಾಯಿ ದರೋಡೆ ಮಾಡಿದ್ದಾರೇ ಎಂದು ಶಿಕ್ಷಕನ ತಾಯಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ರಾಮದುರ್ಗ PSI ಶಿವಾನಂದ ಕಾರಜೋಳ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸುಮ್ಮನೆ ದಂಡಿಯೊಳಗ ಕುತ್ಕೊಂಡು ಸಮುದ್ರದ ವರ್ಣನಾ ಮಾಡ್ತಾ ಇರ್ತಾನಾ.

Thu Jan 12 , 2023
ಒಂದು ಸಾಗರದ ಮೀನಾ, ಆ ಮೀನು ಒಂದು ಸಲ ಹೀಗಾ ಈಸಾಡಿಕೊಂಡು ಹೊರಟಿರುತ್ತದೆ ಸಮುದ್ರದ ದಂಡೆಯೊಳಗ. ಅವಾಗ, ಕಾಳಿದಾಸನಂತ, ವಾಲ್ಮೀಕಿಯಂತ ಒಬ್ಬ ಕವಿ. ಸುಮ್ಮನೆ ದಂಡಿಯೊಳಗ ಕುತ್ಕೊಂಡು ಸಮುದ್ರದ ವರ್ಣನಾ ಮಾಡ್ತಾ ಇರ್ತಾನಾ. ಆ ವರ್ಣನೆ ಅತ್ಯದ್ಭುತವಾದ ವರ್ಣನೆ. ‘ಏನ ವಿಸ್ತಾರ? ಏನೇನು ಜಲಸಾಗರ’, ಅದನ್ನೆಲ್ಲ ಸುಂದರವಾಗಿ ವರ್ಣಿಸುತ್ತಿರುತ್ತಾನೆ. ಅದನ್ನ ಆ ಮೀನು ಕೇಳ್ತದೆ. ಅವಾಗ ಮೀನಿಗನಿಸುತ್ತದೆ. ‘ಇಂತ ಒಂದು ಸಾಗರವನ್ನು ನೋಡಬೇಕಲ್ಲ ಜೀವನದಲ್ಲಿ. ಹೆಂಗದ? ಏನು ಸಾಗರ? ಎಷ್ಟು […]

Advertisement

Wordpress Social Share Plugin powered by Ultimatelysocial