ಅಥಣಿಗೆ ದಿಢೀರ ಭೇಟಿ ನೀಡಿ ಗುಪ್ತ ಸಭೆ ನಡೆಸಿದ ರಮೇಶ ಜಾರಕಿಹೊಳಿ..!

ರಾಜ್ಯ ರಾಜಕಾರಣದಲ್ಲಿ ತಲ್ಲಣ ಹುಟ್ಟಿಸಿದ ಲಕ್ಷ್ಮಣ ಸವದಿ ಕಾಂಗ್ರೇಸ್ ಪಕ್ಷ ಸೇರ್ಪಡೆ ಯಾಗುತ್ತಿದಂತೆಯೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಉಂಟಾಗಿದೆ, ಈ ಬೇಳವಣಿಗೆಯ ಮಧ್ಯೆ ದಿಢೀರ ಎಂದು ಇತ್ತ ರಮೇಶ ಜಾರಕಿಹೊಳಿ ಅವರು ಅಥಣಿಗೆ ಆಗಮಿಸಿ ಗುಪ್ತ ಸಭೆ ನಡೆಸುತ್ತಿದ್ದು ಕುತೂಹಲ ಮೂಡಿಸಿದೆ.

ಅಥಣಿ ಪಟ್ಟಣದ ಹೊರವಲಯದ ಆಪ್ತರ ಮನೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಅಥಣಿ ಬಿಜೆಪಿ(BJP) ಅಭ್ಯರ್ಥಿ ಮಹೇಶ ಕುಮಠಳ್ಳಿ ಹಾಗೂ ಕಾಗವಾಡ ಶಾಸಕರ ಸುಪುತ್ರ ಶ್ರೀನಿವಾಸ ಪಾಟೀಲ ಅವರು ಭಾಗಿಯಾಗಿದ್ದಾರೆ‌. ರಮೇಶ ಜಾರಕಿಹೊಳಿ ಅವರ ದಿಢೀರ ಭೇಟಿ ಹಲವು ಆಯಾಮಗಳಿಂದ ಕುತೂಹಲ ಮೂಡಿಸಿದ್ದಂತೂ ಸುಳ್ಳಲ್ಲ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿಗೆ ರಾಜೀನಾಮೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ..!

Fri Apr 14 , 2023
ಬಿಜೆಪಿಗೆ ರಾಜೀನಾಮೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿದರು.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial