ಬೆಳಗಾವಿ ಜಿಲ್ಲಾ ನಾಯಕರ ಜೊತೆ ಅಮಿತ್ ಷಾ ಹೈವೋಲ್ಟೇಜ್ ಸಭೆ ವಿಚಾರ.
ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ.
ಯಡಿಯೂರಪ್ಪ ಹೇಳಿದ ಪ್ರತಿ ಶಬ್ದವೇ ನಮ್ಮ ಮಾತು.
ಅಮಿತ್ ಷಾ 15 ಕ್ಷೇತ್ರ ಗೆಲ್ಲಲು ಸಲಹೆ ಕೊಟ್ಟಿದ್ದಾರೆ.
ಅವರು ಹೇಳಿದ ಸಲಹೆಯಂತೆ ನಾವು ಕೆಲಸ ಮಾಡ್ತೇವೆ.
ಭಿನ್ನಮತ ಮರೆತು ಬೆಳಗಾವಿಯ ಎಲ್ಲರೂ ಸಭೆಗೆ ಹಾಜರು ವಿಚಾರ.
ನಮ್ಮ ಬಾಸ್ ಬಂದಾಗ ಆ್ಯಬ್ಸೆಂಟ್ ಆಗಲು ಯಾರಿಗಾದರೂ ಧೈರ್ಯ ಐತಾ?.
ಅಮಿತ್ ಷಾ ಕಾರ್ಯಕ್ರಮ ಗೈರಾಗಲು ಯಾರಿಗಾದರೂ ಧೈರ್ಯ ಇದೆಯಾ?.
ಅಮಿತ್ ಷಾ ನಂಬಿಯೇ ಪಕ್ಷಕ್ಕೆ ಬಂದಿದ್ದೇವೆ, ಅವರಿಂದ ಒಳ್ಳೆಯದಾಗುತ್ತೆ.
ಯಡಿಯೂರಪ್ಪರವರು ಹೇಳಿದ ಮಾತೇ ನಮ್ಮ ಮಾತು.
ನಾಳೆ ಗೋಕಾಕ್ನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಇದೆ ಎಂದ ರಮೇಶ್ ಜಾರಕಿಹೊಳಿ.
https://play.google.com/store/apps/details?id=com.speed.newskannada