ಬೆಳಗಾವಿ ಜಿಲ್ಲಾ ನಾಯಕರ ಜೊತೆ ಅಮಿತ್ ಷಾ ಹೈವೋಲ್ಟೇಜ್ ಸಭೆ ವಿಚಾರ.

ಬೆಳಗಾವಿ ಜಿಲ್ಲಾ ನಾಯಕರ ಜೊತೆ ಅಮಿತ್ ಷಾ ಹೈವೋಲ್ಟೇಜ್ ಸಭೆ ವಿಚಾರ.
ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ.
ಯಡಿಯೂರಪ್ಪ ಹೇಳಿದ ಪ್ರತಿ ಶಬ್ದವೇ ನಮ್ಮ ಮಾತು.
ಅಮಿತ್ ಷಾ 15 ಕ್ಷೇತ್ರ ಗೆಲ್ಲಲು ಸಲಹೆ ಕೊಟ್ಟಿದ್ದಾರೆ.
ಅವರು ಹೇಳಿದ ಸಲಹೆಯಂತೆ ನಾವು ಕೆಲಸ ಮಾಡ್ತೇವೆ.
ಭಿನ್ನಮತ ಮರೆತು ಬೆಳಗಾವಿಯ ಎಲ್ಲರೂ ಸಭೆಗೆ ಹಾಜರು ವಿಚಾರ.
ನಮ್ಮ ಬಾಸ್ ಬಂದಾಗ ಆ್ಯಬ್ಸೆಂಟ್ ಆಗಲು ಯಾರಿಗಾದರೂ ಧೈರ್ಯ ಐತಾ?.
ಅಮಿತ್ ಷಾ ಕಾರ್ಯಕ್ರಮ ಗೈರಾಗಲು ಯಾರಿಗಾದರೂ ಧೈರ್ಯ ಇದೆಯಾ?.
ಅಮಿತ್ ಷಾ ನಂಬಿಯೇ ಪಕ್ಷಕ್ಕೆ ಬಂದಿದ್ದೇವೆ, ಅವರಿಂದ ಒಳ್ಳೆಯದಾಗುತ್ತೆ.
ಯಡಿಯೂರಪ್ಪರವರು ಹೇಳಿದ ಮಾತೇ ನಮ್ಮ ಮಾತು.
ನಾಳೆ ಗೋಕಾಕ್‌ನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಇದೆ ಎಂದ ರಮೇಶ್ ಜಾರಕಿಹೊಳಿ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನ್ಯಾಚುರಲ್ ಸ್ಟಾರ್ ನಾನಿ 'ದಸರಾ' ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್

Sun Jan 29 , 2023
  ನ್ಯಾಚುರಲ್ ಸ್ಟಾರ್ ನಾನಿ ‘ದಸರಾ’ ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್- ನಾಳೆ ಬಹು ನಿರೀಕ್ಷಿತ ಟೀಸರ್ ಗ್ರ್ಯಾಂಡ್ ರಿಲೀಸ್ ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ “ದಸರಾ’ ಟೀಸರ್ ಬಿಡುಗಡೆಗೆ ಒಂದೇ‌ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ 30 ಟೀಸರ್ ಬಿಡುಗಡೆಯ ವಿಶೇಷತೆಯನ್ನು ಚಿತ್ರತಂಡ ರಿವೀಲ್ ಮಾಡಿದ್ದು ಕನ್ನಡ, ಹಿಂದಿ, […]

Advertisement

Wordpress Social Share Plugin powered by Ultimatelysocial