ರಮೇಶ್ ಕುಮಾರ ಮಾಜಿ ಸ್ವೀಕರ್ ಆಗಿ ನಿನ್ನೆ ಮಾತನಾಡಿದ ಮಾತು ಖಂಡನೀಯ:ಮಾಜಿ ಸಿಎಂ ಯಡಿಯೂರಪ್ಪ

ರಮೇಶ್ ಕುಮಾರ ಮಾಜಿ ಸ್ವೀಕರ್ ಆಗಿ ನಿನ್ನೆ ಮಾತನಾಡಿದ ಮಾತು ಖಂಡನೀಯ ರಮೇಶ್ ಕುಮಾರ್ ಉದ್ಘಟತನ ವರ್ತನೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ…ಇದು ಮಹಿಳಾ ಸಮಾಜಕ್ಕೆ ಅಪಚಾರ ಮಾಡುವಂತೆ ಮಾತನಾಡಿರುವುದು ಖಂಡನೀಯವಾಗಿದೆ..ರಮೇಶ್‌ ಕುಮಾರ್‌ ಕ್ಷಮೆ ಕೇಳುವಂತೆ ಒತ್ತಾಯ ಮಾಡುತ್ತೇವೆ ರಮೇಶ್ ಕುಮಾರ್ ಮಾತನಾಡುವಾಗ ಅವರ ಮಾತನ್ನ ಸ್ವೀಕರ್ ಏಂಜಯ್ ಮಾಡುತ್ತಿದ್ದಾ ವಿಚಾರಕ್ಕೆ ಮಾತನಾಡಿದ ಅವರು , ಸ್ವೀಕರ್‌ ಅವರು, ಸಹಜವಾಗಿಯೇ ಮಾತನಾಡಿದ್ದಾರೆ ಸದನದಲ್ಲಿ ರಮೇಶ್‌ ಕುಮಾರ್‌ ಗೆ ಒತ್ತಾಯಿಸುತ್ತೇವೆ ಎಂದು ಮಾಜಿ ಸಿಎಂ ಬಿ ಎಸ್‌ ಯಾಡಿಯೂರಪ್ಪ  ಹೇಳಿದ್ದಾರೆ…

Please follow and like us:

Leave a Reply

Your email address will not be published. Required fields are marked *

Next Post

CRIME : ಅಮೂಲ್ ಹಾಲಿನ ಡಬ್ಬದಲ್ಲಿ ಹೊಸ ವರ್ಷದ ಪಾರ್ಟಿಗೆ ಡ್ರಗ್ಸ್!

Fri Dec 17 , 2021
ಹೊಸ ವರ್ಷದ ಪಾರ್ಟಿ ವೇಳೆ ಪೂರೈಸಲು ವಿದೇಶದಿಂದ ಅಮೂಲ್ ಹಾಲಿನ ಡಬ್ಬದಲ್ಲಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ನ್ಯೂ ಇಯರ್ ಪಾರ್ಟಿಗೆಂದು ದೇಶ ವಿದೇಶಗಳಿಂದ ಸಿಂಥಟಿಕ್ ಡ್ರಗ್ಸ್ ಭಾರೀ ಪ್ರಮಾಣದಲ್ಲಿ ದೇಶದೊಳಗೆ ಬರುತ್ತಿದ್ದು, ಎಂಡಿಎಂಎ ಕ್ರಿಸ್ಟಲ್, ಗಾಂಜಾ ಸೇರಿದಂತೆ 10 ಲಕ್ಷ ರೂ. ಮೌಲ್ಯದ ಡ್ರಗ್​ ಗಳನ್ನು ಗೋವಿಂದಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೋವಿಂದಪುರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆ ಒಕೇಚುಕು […]

Advertisement

Wordpress Social Share Plugin powered by Ultimatelysocial