ಕಾಂಗ್ರೆಸ್ ಟ್ರಾಕ್ಟರ್ ರ್ಯಾಲಿ ವಿಚಾರ ಕಂದಾಯ ಸಚಿವ ಹೇಳಿಕೆ ನೀಡಿದ್ದಾರೆ…ಕಾಂಗ್ರೆಸ್ನವರಿಗೆ ನೈತಿಕ ಅಧಿಕಾರವಿಲ್ಲದೇಶದಲ್ಲಿ ಹಲವಾರು ಹಗರಣಗಳನ್ನ, ಕರ್ನಾಟಕದಲ್ಲಿ ನೀರಾವರಿ ಹಗರಣ ಮಾಡಿದ್ದಾರೆ…..ಭೂತದ ಬಾಯಲ್ಲಿ ಪ್ರವಚನ ಕೇಳಿದಂತಾಗುತ್ತಿದೆ.ಕಾಂಗ್ರೆಸ್ನವರು ಭ್ರಷ್ಟಾಚಾರದ ಪಿತಾಮಹರು,ಭ್ರಷ್ಟಾಚಾರ ರಹಿತ ಸರ್ಕಾರ ಬೊಮ್ಮಾಯಿ ನೇತೃತ್ವದಲ್ಲಿ ನಡೀತಾ ಇದೆ.ಕಾಂಗ್ರೆಸ್ ಕಾಲದಲ್ಲಿ ನಡೆದ ಹಗರಣವನ್ನು ಮುಚ್ಚಿಟ್ಟುಕೊಳ್ಳುತ್ತಿದ್ದಾರೆ ದಾಖಲೆ ಬಿಡುಗಡೆ ಮಾಡಬೇಕಿತ್ತು.ಗಾಳಿಯಲ್ಲಿ ಗುಂಡು ಹೊಡೆಯುವುದು ಕಾಂಗ್ರೆಸ್ ಕೆಲಸ,ಯಾವ ಟೆಂಡರ್ನಲ್ಲಿ ಅಕ್ರಮ ಆಗಿದೆ ಅಂತ ದಾಖಲೆ ಬಿಡುಗಡೆ ಮಾಡಲಿ,ಎಸಿಬಿ,ಕೋರ್ಟ್,ಸರ್ಕಾರ ಇಲ್ವಾ ತನಿಖೆ ಮಾಡ್ತಾರೆ.ಬಿಟ್ಕಾಯಿನ್ ಬಿಟ್ಕಾಯಿನ್ ಅಂತಾರೆ ಎಲ್ಲಿ ಹೋಯ್ತು ಈಗ ಬಿಟ್ಕಾಯಿನ್?ನಾವು ಇದನೆಲ್ಲ ವಿಪಕ್ಷದಲ್ಲಿದ್ದು ನೋಡಿನೆ ಬಂದಿರೋದು,ದಾರಿಯಲ್ಲಿ ಹೋದವರಿಗೆಲ್ಲ ತನಿಖೆ ಅನ್ನೋಕೆ ಆಗಲ್ಲ.ವಿಪಕ್ಷದಲ್ಲಿ ಇರುವವರು ದಾಖಲೆ ಬಿಡುಗಡೆ ಮಾಡಲಿಪತ್ರ ಬರೆದಿರುವುದೇ ಫೇಕ್. ಪತ್ರ ಬರೆದಿರುವವರು ಕೂಡ ಕಾಂಗ್ರೆಸ್ ಏಜೆಂಟರು ಎಂದರು..
ದೇಶದಲ್ಲಿ ಹಲವಾರು ಹಗರಣಗಳನ್ನು ಕಾಂಗ್ರೆಸ್ನವರೇ ಮಾಡಿದ್ದು: ಕಂದಾಯ ಸಚಿವ ಆರ್ ಅಶೋಕ್
Please follow and like us: