KERALA HIGH COURT:ರಾತ್ರಿ ವೇಳೆ ನ್ಯಾಯಾಲಯ ವಿಚಾರಣೆ ನಡೆಸಿ ಇತಿಹಾಸ ಬರೆದ ಕೇರಳ ಹೈಕೋರ್ಟ್;

ಕೊಚ್ಚಿ: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಮೊದಲ ಬಾರಿಗೆ ರಾತ್ರಿ ವೇಳೆ ಪ್ರಕರಣವೊಂದರ ವಿಚಾರಣೆ ನಡೆಸಲಾಗಿದೆ. ಆ ಮೂಲಕ ಕೇರಳ ಹೈಕೋರ್ಟ್ ಇತಿಹಾಸ ಸೃಷ್ಟಿಸಿದೆ.

ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿದ್ದ ಹಡಗು ನಿಗದಿತ ಶುಲ್ಕವನ್ನು ತೆರಲು ನಿರಾಕರಿಸಿತ್ತು.

ರಾತ್ರಿ 11.30ಕ್ಕೆ ಜಸ್ಟೀಸ್ ದೇವನ್ ರಾಮಚಂದ್ರನ್ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ವರ್ಚುವಲ್ ವಿಚಾರಣೆ ನಡೆಸಿ ಉಳಿಸಿಕೊಂಡಿರುವ ಮೊತ್ತ ಸಂದಾಯವಾಗದಿದ್ದಲ್ಲಿ ಹಡಗನ್ನು ವಶಪಡಿಸಿಕೊಳ್ಳುವಂತೆ ಆದೇಶಿಸಿದರು.

ಒಟ್ಟು 2.44 ಕೋಟಿ ರೂ. ಗಳನ್ನು ಹಡಗು ಮಾಲೀಕರು ಬಾಕಿ ಉಳಿಸಿಕೊಂಡಿದ್ದಾರೆ. ಬಾಕಿ ಮೊತ್ತವನ್ನು 25,000 ರೂ. ಬಡ್ಡಿ ಸೇರಿಸಿ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

SANDALWOOD:ಯೋಗರಾಜ್ ಭಟ್ ಜೊತೆ ಶಿವಣ್ಣ ಹೊಸ ಸಿನಿಮಾ;

Tue Jan 25 , 2022
ಶಿವರಾಜ್ ಕುಮಾರ್ ತಮ್ಮ 125ನೇ ಚಿತ್ರವಾದ ವೇದ ಎರಡನೇ ಶೆಡ್ಯೂಲ್ ನಲ್ಲಿ ಬ್ಯುಸಿಯಾಗಿದ್ದಾರೆ. ಎ ಹರ್ಷ ನಿರ್ದೇಶನದ ವೇದ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಸೆಂಚ್ಯುರಿ ಸ್ಟಾರ್ ಯೋಗರಾಜ್ ಭಟ್ ಅವರೊಂದಿಗೆ ಮತ್ತೊಂದು ಸಿನಿಮಾ ಪ್ರಾರಂಭಿಸಲಿದ್ದಾರೆ. ಈ ಸಿನಿಮಾದಲ್ಲಿ ಪ್ರಭುದೇವ ಮಹತ್ವದ ಪಾತ್ರದಲ್ಲಿ ನಟಿಸಲಿದ್ದಾರೆ. ಯೋಗರಾಜ್ ಭಟ್ ಅಸಾಮಾನ್ಯ ಕಥೆ ಬರೆದಿದ್ದಾರೆ. ಪ್ರಭುದೇವ ಮತ್ತು ನನಗೆ ಇಬ್ಬರಿಗೂ ಮಹತ್ವದ ಹಾಗೂ ಪಾತ್ರ ಬರೆದಿದ್ದಾರೆ. ಭಾವನಾತ್ಮಕ ಅಂಶವು ಇಡೀ ಚಿತ್ರಕ್ಕೆ ಹೆಚ್ಚಿನ […]

Advertisement

Wordpress Social Share Plugin powered by Ultimatelysocial