ಪತ್ರಕರ್ತ, ಸಂಪಾದಕ, ಹಾಯ್ ಬೆಂಗಳೂರು ವಾರಪತ್ರಿಕೆಯ ವಾರಸುದಾರ ದಿ.ರವಿ ಬೆಳಗೆರೆಯವರ 63ನೇ ಹುಟ್ಟುಹಬ್ಬದ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನ ಹಾಯ್ ಬೆಂಗಳೂರು ಕಚೇರಿಯಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಇನ್ನು ಮಕ್ಕಳಾದ ಭಾವನಾ ಬೆಳಗೆರೆ, ಚೇತನಾ ಬೆಳಗೆರೆ ಹಾಗೂ ಮಗ, ಕರ್ಣ ಬೆಳಗೆರೆ ಕಾರ್ಯಕ್ರಮವನ್ನ ನೇರವೇರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿಶೇಷವಾಗಿ “ನನ್ನ ನೆರಳಿನ ದೀಪ” ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಇದನ್ನೂ ಓದಿ : ನೀರಿಗಾಗಿ ಪಂಚಾಯಿತಿಗೆ ಮುತ್ತಿಗೆ ಹಾಕಿದ ನಾರಿಯರು