ಶ್ರೀರಾಮುಲು – ರೆಡ್ಡಿ ಮಧ್ಯದಲ್ಲಿ ಶೀತಲ ಸಮರ?
ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಗೈರು ಹಾಜರಾದ ಶ್ರೀರಾಮುಲು
ಜನಾರ್ದನ ರೆಡ್ಡಿ ಕುಟುಂಬದಲ್ಲಿ ಯಾವುದೇ ಕಾರ್ಯಕ್ರಮವಾದರೂ ಮುಂದೆ ನಿಂತುಕೊಳ್ಳುತ್ತಿದ್ದ ರಾಮುಲು
ಆದರೆ ಮೊನ್ನೆ ಬೆಂಗಳೂರಿನ ಖಾಸಗಿ ಹೋಟೆಲಲ್ಲಿ ನಡೆದ ಜನಾರ್ಧನ್ ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಶ್ರೀರಾಮುಲು ಆಬ್ಸೆಂಟ್
ಯಡಿಯೂರಪ್ಪ ಕಾರ್ಯಕ್ರಮಕ್ಕೆ ಬಂದರು ಶ್ರೀರಾಮುಲು ಕಾರ್ಯಕ್ರಮಕ್ಕೆ ಬಂದಿರಲಿಲ್ಲ
ಹೊಸ ಪಕ್ಷ ಕಟ್ಟುತ್ತೇನೆ ಎಂದು ಹೇಳಿಕೆ ನೀಡಿದ್ದ ಜನಾರ್ದನ ರೆಡ್ಡಿ
ಬಿಜೆಪಿ ನನಗೆ ತೊಂದರೆ ಕೊಡುತ್ತಿದೆ ಎಂದು ಹೇಳಿಕೆ ಕೊಟ್ಟಿದ್ದಾರೆಡ್ಡಿ
ಹಾಗಾಗಿ ಜನಾರ್ದನ್ ರೆಡ್ಡಿ ಅವರಿಂದ ಅಂತರ ಕಾಯ್ದುಕೊಂಡರ ಶ್ರೀರಾಮುಲು?
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: