ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣ ನೀರು ಬಿಡುಗಡೆ.

ನಡುಗಡ್ಡೆಯ ನವಬೃಂದಾವನ ಗಡ್ಡೆ ಸಂಪೂರ್ಣ ಜಲಾವೃತ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನವಬೃಂದಾವನ ಗಡ್ಡೆ.

ನವಬೃಂದಾವನ ಗಡ್ಡೆಯಲ್ಲಿ ರಾಯರು ಮಠದಿಂದ ಆರಾಧನಾ ಮಹೋತ್ಸವ.

ಉತ್ತರಾಧಿಮಠದಿಂದ ಮಹಿಮೋತ್ಸವ ನಡೆಯಬೇಕಿತ್ತು.

ನದಿಗೆ ಅಪಾರ ಪ್ರಮಾಣ ನೀರು ಬಿಟ್ಟಿದ್ದರಿಂದ ಎರಡು ಧಾರ್ಮಿಕ ಕಾರ್ಯಕ್ರಮಗಳು ರದ್ದಾಗಿದವು.

ಇದೀಗ ಭಕ್ತರಿಲ್ಲದೆ ಶಾಂತವಾಗಿರೋ ನವಬೃಂದಾವನ.

ಡ್ರೋಣ್ ಕ್ಯಾಮರಾದಲ್ಲಿ ಸೆರೆ ನವಬೃಂದಾವನ ನಡುಗಡ್ಡೆ.

ಅರ್ಜುನ್ ಎನ್ನುವವರಿಂದ ದೃಶ್ಯ ಸೆರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಆಗಸ್ಟ್ 3ರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ!

Tue Jul 19 , 2022
ನರಸೀಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಪೂರ್ವಭಾವಿ ಸಭೆ. ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ಸುನಿಲ್ ಬೋಸ್ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆ. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ. ನಾನಾಗಲಿ ಸಿದ್ದರಾಮಯ್ಯನವರಾಗಲಿ ಜನ್ಮದಿನ ಆಚರಣೆ ಮಾಡಿಕೊಂಡಿಲ್ಲ. ಈ ಅಮೃತಮಹೋತ್ಸವ ಪ್ರಜಾಪ್ರಭುತ್ವದ ಉಳಿವಿಗಾಗಿ ಕಾರ್ಯಕರ್ತರು, ಅಭಿಮಾನಿಗಳು,ಹಿತೈಷಿಗಳ ಒತ್ತಡಕ್ಕೆ ಮಣಿದು ಅಮೃತ ಮಹೋತ್ಸವ ಕಾರ್ಯಕ್ರಮ ಮಾಡಲಾಗುತ್ತಿದೆ. ಸಿದ್ದರಾಮಯ್ಯನಂತ ವ್ಯಕ್ತಿಗಳು ರಾಜಕೀಯದಲ್ಲಿ ಸಕ್ರಿಯವಾಗಿ ಇರಬೇಕು. ಸಂವಿಧಾನದ ಪರವಾಗಿ ಮಾತನಾಡುವವರು ರಾಜಕೀಯದಿಂದ ದೂರು ಉಳಿದರೆ. ಭ್ರಷ್ಟರು,ಬಂಡವಾಳಸಾಹಿಗಳು […]

Advertisement

Wordpress Social Share Plugin powered by Ultimatelysocial