ಕಳಪೆ ಕಾಮಗಾರಿ ಒಂದೇ ದಿನಕ್ಕೆ ಕಿತ್ತು ಬರುತ್ತಿರುವ ರಸ್ತೆ ಡಾಂಬರೀಕರಣ.
ನಿಯಮ ಅನುಸಾರದ ಕಾಮಗಾರಿ ಮಾಡದೆ ಇರೋದಕ್ಕೆ ಕಿತ್ತು ಬರುತ್ತಿರುವ ಡಾಂಬರ್.
ಮಂಗಳೂರು ಹಾಗೂ ಮುತ್ತಾಳ ರಸ್ತೆ ಕಳಪೆ ಡಾಂಬರ್ ಗುಣಮಟ್ಟದ ಇಲ್ಲಾ ಎಂದು ಗ್ರಾಮಸ್ಥರ ಆರೋಪ.
ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಗ್ರಾಮ.
ಅಂದಾಜು ಮೊತ್ತ 1ಕೋಟಿ ವೆಚ್ಚದ ಕಾಮಗಾರಿ ಎಂಬ ಮಾಹಿತಿ.
ಸರ್ಕಾರದ ಹಣ ಪೋಲು ಮಾಡಿರುವ ಇಲಾಖೆ ಅಧಿಕಾರಗಳು ಹಾಗೂ ಗುತ್ತಿಗೆದಾರರುನ್ನು ಕಪ್ಪುಪಟ್ಟಿಗೆ ಸೇರಿಸಬೇಕೆಂದು ಗ್ರಾಮಸ್ಥರ ಆರೋಪ.
ಬಹಳ ವರ್ಷ ಬಾಳಿಕೆ ಬರುವ ಡಾಂಬರ್ ರಸ್ತೆ ಒಂದೇ ದಿನದಲ್ಲಿ ಕಿತ್ತು ಬರುತ್ತಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಸಚಿವರು ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಸಾರ್ವಜನಿಕರು..ದೊಡ್ಡಬಸಪ್ಪ ಹಕಾರಿ ಯಲಬುರ್ಗಾ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: