ಕುಖ್ಯಾತ ಕಳವು ಆರೋಪಿಗಳ ಬಂಧನ

ಬೆಂಗಳೂರು ಉತ್ತರ ವಿಭಾಗದ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ. ನಾಲ್ವರು ಕುಖ್ಯಾತ ಕಳವು ಆರೋಪಿಗಳ ಬಂಧನ. ಆರೋಪಿಗಳಿಂದ 30 ಲಕ್ಷಮೌಲ್ಯದ 578 ಗ್ರಾಂ ಚಿನ್ನಾಭರಣ 235 ಗ್ರಾಂ ಬೆಳ್ಳಿ,15 ಸಾವಿರ ನಗದು, ಹಾಗೂ ಒಂದು ಬೈಕ್, ವಶಕ್ಕೆ ಪಡೆದ ರಾಜಗೋಪಾಲನಗರ ಪೊಲೀಸರು.ಇನ್ನು ಆರೋಪಿಗಳ ಬಂಧನದಿಂದ 12 ಪ್ರಕರಣಗಳ ಪತ್ತೆಜಾಲಹಳ್ಳಿ, ಸುಬ್ರಹ್ಮಣ್ಯ ನಗರದಲ್ಲಿ ಕಾರ್ಯಾಚರಣೆ ನಡೆದಿದೆ.

ಇದನ್ನೂ ಓದಿ:ಬೆಳಿಗ್ಗೆ ಯಿಂದ ಸಂಜೆವರೆಗೂ ಬಸ್ ಸಂಚಾರ ಬಂದ್.

Please follow and like us:

Leave a Reply

Your email address will not be published. Required fields are marked *

Next Post

ಕೆ ಎಸ್ ಆರ್ ಟಿಸಿ ಬಸ್ ಇಲ್ಲದೆ ಪ್ರಯಾಣಿಕರ ಪರದಾಟ

Fri Dec 11 , 2020
ಸ್ಯಾಟಿಲೈಟ್ ಬಸ್ ನಿಲ್ದಾಣದಲ್ಲಿ‌ ಬಸ್ ಸಂಚಾರ ಸ್ಥಗಿತ,ಸಾಲುಗಟ್ಟಿ ನಿಂತ ಕೆಎಸ್ ಆರ್ ಟಿಸಿ ಬಸ್ ಹೊರರಾಜ್ಯಗಳಿಗೆ ಪ್ರಯಾಣಿಸೋ ಬಸ್ ಗಳು ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಸಂಚಾರ ಮಾಡೋ ಬಸ್ ಕೆ ಎಸ್ ಆರ್ ಟಿಸಿ  ಬಸ್ ಇಲ್ಲದೆ   ಪ್ರಯಾಣಿಕರ ಪರದಾಟ..! ಇದನ್ನೂ ಓದಿ :ಬೆಳಿಗ್ಗೆ ಯಿಂದ ಸಂಜೆವರೆಗೂ ಬಸ್ ಸಂಚಾರ ಬಂದ್. Please follow and like us:

Advertisement

Wordpress Social Share Plugin powered by Ultimatelysocial